ಬ್ರೇಕಿಂಗ್ ನ್ಯೂಸ್
04-02-21 11:49 am Mangalore Correspondent ಕರಾವಳಿ
ಮಂಗಳೂರು, ಫೆ.4 : ಕಾರೊಂದು ಮರಕ್ಕೆ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕುಳಾಯಿ ಬಳಿ ನಡೆದಿದೆ.
ಮೃತ ಮಹಿಳೆಯನ್ನು ಕೃಷ್ಣಾಪುರ ಚೊಕ್ಕಬೆಟ್ಟು ನಿವಾಸಿ, ಬೋಂದೆಲ್ನಲ್ಲಿ ವಾಸಿಸುತ್ತಿದ್ದ ಸುಹಾನಾ (26) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಸುಹಾನಾ ಸಹೋದರಿ ಫಾತಿಮಾ ಶೌರೀನ್, ಸಹೋದರರಾದ ರಾಹಿಲ್ ಶಮೀಮ್ ಮತ್ತು ರಾಝಿಕ್ ಶಹಾನ್ ಅವರಿಗೆ ಗಂಭೀರ ಗಾಯಗಳಾಗಿವೆ.
ಗುರುವಾರ ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಮದುವೆ ಕಾರ್ಯಕ್ರಮಕ್ಕೆ ತೆರಳಲು ಸಿದ್ಧತೆಯಲ್ಲಿದ್ದ ಕುಟುಂಬ ನಿನ್ನೆ ರಾತ್ರಿ ನಗರಕ್ಕೆ ಆಗಮಿಸಿ ಆಹಾರ ಪಾರ್ಸೆಲ್ ಮಾಡಿಸಿಕೊಂಡು ಕೃಷ್ಣಾಪುರ ಚೊಕ್ಕಬೆಟ್ಟುವಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಾರು ಚಲಾಯಿಸುತ್ತಿದ್ದ ರಾಹಿಲ್ ಶಮೀಮ್ಗೆ ವಿರುದ್ಧ ದಿಕ್ಕಿನಲ್ಲಿ ವಾಹನ ಬರುತ್ತಿದೆ ಎಂದು ಭ್ರಮಿಸಿ, ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಕಾರು ಮರಕ್ಕೆ ಡಿಕ್ಕಿ ಹೊಡೆಯಿತು ಎನ್ನಲಾಗಿದೆ.
ಕಾರಲ್ಲಿದ್ದ ನಾಲ್ಕು ಮಂದಿಗೂ ಗಾಯವಾಗಿದ್ದು, ಆ ಪೈಕಿ ಸುಹಾನಾ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಸುಹಾನಾ ಅವರು ಪತಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಈ ಬಗ್ಗೆ ಮುಹಮ್ಮದ್ ರಿಯಾಝ್ ನೀಡಿದ ದೂರಿನಂತೆ ಸಂಚಾರ ಉತ್ತರ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
A woman was killed after their car hit a tree at Kulai in Mangalore. Three have been seriously injured. North Police have registered the case.
07-04-26 03:51 pm
HK News Staffer
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 04:04 pm
HK News Staffer
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am