ಬ್ರೇಕಿಂಗ್ ನ್ಯೂಸ್
04-02-21 01:27 pm Mangalore Correspondent ಕರಾವಳಿ
ಉಳ್ಳಾಲ, ಫೆ.4 : ಉಳ್ಳಾಲ ಮೊಗವೀರ ಪಟ್ಣದ ಸಮುದ್ರ ಕಿನಾರೆಯಲ್ಲಿ ಕಡು ನೀಲಿ ಬಣ್ಣದ ತಿಮಿಂಗಿಲ ಮಾದರಿಯ ಬೃಹತ್ ಕಡಲು ಹಂದಿಯ ಕಳೇಬರ ಪತ್ತೆಯಾಗಿದೆ.
ಸಮುದ್ರದಲ್ಲಿರುವ ಕಡಲು ಹಂದಿಗಳು ಸಾಧಾರಣವಾಗಿ ತಿಮಿಂಗಿಲಗಳನ್ನೇ ಹೋಲುತ್ತವೆ. ತಿಮಿಂಗಿಲದ್ದೇ ಒಂದು ಪ್ರಭೇದವಾಗಿದ್ದು ಸ್ಥಳೀಯರು ಆಡುಭಾಷೆಯಲ್ಲಿ ಕಡಲು ಹಂದಿ ಎನ್ನುತ್ತಾರೆ. ಸ್ಥಳೀಯ ಮೀನುಗಾರರ ಪ್ರಕಾರ, ಇದು ತಿಮಿಂಗಿಲ ಅಲ್ಲ. ಕಡಲು ಹಂದಿಯಂತೆ. ಸುಮಾರು ಹತ್ತು ಫೀಟ್ ಉದ್ದವಿದೆ.


ಸ್ಥಳೀಯರು ತಿಮಿಂಗಿಲದ ಕಳೇಬರವನ್ನು ಕಡಲಿಗೆ ದೂಡಿರುವುದಾಗಿ ತಿಳಿದು ಬಂದಿದೆ. ಆದರೆ, ಇದು ಹೆಚ್ಚು ಕೊಳೆತಿರಲಿಲ್ಲ. ಹೀಗಾಗಿ ಸತ್ತು ಹೆಚ್ಚು ದಿನ ಆಗಿರಲಿಕ್ಕಿಲ್ಲ. ಸಾಮಾನ್ಯವಾಗಿ ತಿಮಿಂಗಿಲಗಳ ದೊಡ್ಡ ಗಾತ್ರದವಾಗಿದ್ದು ಅದು ಸತ್ತು ಆಳ ಸಮುದ್ರದಿಂದ ದಡಕ್ಕೆ ಬರುವಾಗ ಹಲವು ದಿನಗಳಾಗುತ್ತವೆ. ಹೀಗಾಗಿ ಕಳೇಬರ ಸಂಪೂರ್ಣ ಕೊಳೆತು ವಾಸನೆ ಬರುತ್ತದೆ.

ಇದೇ ಜಾತಿಯ ತಿಮಿಂಗಿಲಗಳು ಕಳೆದ ವರ್ಷ ಆಸ್ಟ್ರೇಲಿಯಾ, ಆಫ್ರಿಕಾದ ಕೆಲವು ಭಾಗಗಳಲ್ಲಿ ರಾಶಿ ರಾಶಿಯಾಗಿ ಸತ್ತು ಬಿದ್ದಿದ್ದು ಸುದ್ದಿಯಾಗಿತ್ತು.
A huge dead blue whale was found at Mogaveerapatna beach at Ullal in Mangalore.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm