ಬ್ರೇಕಿಂಗ್ ನ್ಯೂಸ್
04-02-21 04:31 pm Mangalore Correspondent ಕರಾವಳಿ
ಮಂಗಳೂರು, ಫೆ.4: ಮಂಗಳೂರು ವಿಮಾನ ನಿಲ್ದಾಣವನ್ನು ಅದಾನಿ ಕಂಪನಿಗೆ ಗುತ್ತಿಗೆ ಕೊಟ್ಟಿದ್ದನ್ನು ವಿರೋಧಿಸಿ ವಿಮಾನ ನಿಲ್ದಾಣದ ನೌಕರರೇ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ವಿಮಾನ ನಿಲ್ದಾಣ ಪ್ರಾಧಿಕಾರದ ಉದ್ಯೋಗಿಗಳ ಸಂಘ ಹೈಕೋರ್ಟಿಗೆ ಸಲ್ಲಿಸಿದ್ದ ಪಿಐಎಲ್ ಕುರಿತು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು ಈ ಕುರಿತು ಕೇಂದ್ರ ವಿಮಾನ ಯಾನ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದೆ.

ಮಂಗಳೂರು ಏರ್ಪೋರ್ಟ್ ನಿರ್ವಹಣೆಯನ್ನು ಅದಾನಿ ಕಂಪನಿಗೆ 50 ವರ್ಷಕ್ಕೆ ಗುತ್ತಿಗೆ ನೀಡಲಾಗಿದ್ದು ಕೇಂದ್ರ ಸರ್ಕಾರದ ಕ್ರಮಕ್ಕೆ ವ್ಯಾಪಕ ವಿರೋಧವೂ ವ್ಯಕ್ತವಾಗಿತ್ತು.
ವಿಚಾರಣೆ ಬಳಿಕ ಪ್ರತಿವಾದಿಗಳಾದ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಮಂಗಳೂರು ವಿಮಾನ ನಿಲ್ದಾಣ ನಿರ್ದೇಶಕ ಮತ್ತು ಅದಾನಿ ಎಂಟರ್ಪ್ರೈಸಸ್ ಲಿಮಿಟೆಡ್ಗೆ ಹೈಕೋರ್ಟ್ ನೋಟಿಸ್ ನೀಡಿದ್ದು ಆಕ್ಷೇಪಣೆ ಸಲ್ಲಿಸಲು ಹೇಳಿ ವಿಚಾರಣೆ ಮುಂದೂಡಿದೆ.

ಸರಕಾರಿ- ಖಾಸಗಿ ಸಹಭಾಗಿತ್ವ ಯೋಜನೆಯಡಿ ಅಹಮದಾಬಾದ್, ಜೈಪುರ, ಲಖನೌ, ಗೋವಾ, ಗುವಾಹಟಿ ಮತ್ತು ಮಂಗಳೂರು ವಿಮಾನ ನಿಲ್ದಾಣಗಳ ಕಾರ್ಯಾಚರಣೆ, ನಿರ್ವಹಣೆ ಮತ್ತು ಅಭಿವೃದ್ಧಿಗಾಗಿ 2018ರ ನ.8ರಂದು ಕೇಂದ್ರ ಸಚಿವ ಸಂಪುಟ ನಿರ್ಣಯ ಕೈಗೊಂಡಿತ್ತು. ಇಂತಹ ನಿರ್ಣಯ ಮಾಡಿದ್ದೇ ಕಾನೂನುಬಾಹಿರ ಮತ್ತು ವಿಮಾಣ ನಿಲ್ದಾಣ ಪ್ರಾಧಿಕಾರ ಕಾಯಿದೆಯ ಉಲ್ಲಂಘನೆ ಎಂದು ಅರ್ಜಿದಾರರು ದೂರಿದ್ದಾರೆ.
Mangaluru International Airport workers file suit in court on Adani group opposing take over and the court has issued notice to the central government on the same.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm