ಬ್ರೇಕಿಂಗ್ ನ್ಯೂಸ್
04-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.4 : ಇಲ್ಲಿನ ಬೈಕಂಪಾಡಿಯಲ್ಲಿ ಇರುವ ಮಂಗಳೂರು ಎಪಿಎಂಸಿ ಯಾರ್ಡಿನ ಗೋದಾಮು ಹಂಚಿಕೆಯ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮಂಗಳೂರು ಸೆಂಟ್ರಲ್ ಮಾರ್ಕೆಟ್ನಲ್ಲಿದ್ದ ಹಣ್ಣು ಮತ್ತು ತರಕಾರಿ ಸಹಿತ ಸುಮಾರು 200ಕ್ಕೂ ಅಧಿಕ ವ್ಯಾಪಾರಿಗಳಿಗೆ 390 ಗೋದಾಮುಗಳನ್ನು ಹಂಚಿಕೆ ಮಾಡಲಾಗಿತ್ತು. ಜೇಷ್ಠತೆಯ ಆಧಾರದ ಹಂಚಿಕೆಯಲ್ಲಿ ಆಗಿರುವ ಲೋಪಗಳು ಮತ್ತು ವ್ಯಾಪಾರಕ್ಕೆ ಯೋಗ್ಯವಲ್ಲದ ಗೋದಾಮುಗಳನ್ನು ಹಂಚಿಕೆ ಮಾಡಿರುವುದು, ಪರಿಶಿಷ್ಟ ಜಾತಿ/ಪಂಗಡಕ್ಕೆ ಮೀಸಲಿಟ್ಟಿರುವ ಗೋದಾಮುಗಳನ್ನು ನಿಯಮಬಾಹಿರವಾಗಿ ಸಾಮಾನ್ಯ ವರ್ಗದ ಬಲಾಢ್ಯ ವರ್ತಕರಿಗೆ ಹಂಚಿಕೆ ಮಾಡಿರುವುದು, ಕಾರ್ನರ್ ಅಂಗಡಿಗಳನ್ನು ಹರಾಜಿಗಿಡದೆ ನೇರವಾಗಿ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದ ಮಂಗಳೂರು ಎಪಿಎಂಸಿ ವರ್ತಕರ ಸಂಘವು ಮಂಗಳೂರು ಎಪಿಎಂಸಿ ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ದಾವೆ ಹೂಡಿತ್ತು.

ಅದಲ್ಲದೆ ಎಪಿಎಂಸಿಯ ಸುಮಾರು 170ಕ್ಕೂ ಅಧಿಕ ವರ್ತಕರು, ನಿಗದಿತ ಡಿಡಿ ಪಾವತಿಸದೆ ಗೋದಾಮು ಹಂಚಿಕೆ ಪ್ರಕ್ರಿಯೆಯನ್ನು ವಿರೋಧಿಸಿ ಕಾನೂನು ಹೋರಾಟ ನಡೆಸುವ ತೀರ್ಮಾನ ಕೈಗೊಂಡಿದ್ದರು.
ದೂರಿನಂತೆ ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ಮಂಗಳೂರು ಎಪಿಎಂಸಿ ಅಧಿಕಾರಿಗಳ ಲೋಪವನ್ನು ಗುರುತಿಸಿ ಗೋದಾಮು ಹಂಚಿಕೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶ ನೀಡಿದೆ.
ಗೋದಾಮು ಹಂಚಿಕೆ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ನೀಡಿದ ತೀರ್ಪನ್ನು ಮಂಗಳೂರು ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಭರತ್ ರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಕೆ.ಇಮ್ತಿಯಾಝ್ ಸ್ವಾಗತಿಸಿದ್ದಾರೆ. ವರ್ತಕರಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
Mangalore Irregularities in distribution of cashews by ampc the district court issues stay order on Apmc.
07-04-26 03:51 pm
HK News Staffer
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 04:04 pm
HK News Staffer
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am