ಬ್ರೇಕಿಂಗ್ ನ್ಯೂಸ್
05-02-21 10:58 am Mangalore Correspondent ಕರಾವಳಿ
ಮಂಗಳೂರು, ಫೆ.5 : ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಐಷಾರಾಮಿ ಕಾರುಗಳನ್ನು ಸಿಸಿಬಿ ಪೊಲೀಸರೇ ಮಾರಾಟ ಮಾಡಿದ್ದಾರೆನ್ನುವ ಆರೋಪದ ಕುರಿತು ಮಂಗಳೂರು ಕಮಿಷನರ್ ಆಂತರಿಕ ತನಿಖೆಗೆ ನಿರ್ಧರಿಸಿದ್ದಾರೆ. ತನಿಖೆಯ ಹೊಣೆಯನ್ನು ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ವಿನಯ್ ಗಾಂವ್ಕರ್ ಅವರಿಗೆ ಹೊರಿಸಲಾಗಿದೆ.
ಐಷಾರಾಮಿ ಕಾರು ಮಾರಾಟ ಮಾಡಿದ ಆರೋಪ ಬೆಳಕಿಗೆ ಬರುತ್ತಿದ್ದಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಕೂಡಲೇ ಪ್ರಕರಣದ ತನಿಖೆ ನಡೆಸಿ ವರದಿ ನೀಡುವಂತೆ ಡಿಸಿಪಿ ಗಾಂವ್ಕರ್ ಅವರಿಗೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ.
ಪ್ರಕರಣ ಸಂಬಂಧಿಸಿ ಪ್ರಾಥಮಿಕ ವರದಿಯನ್ನು ಮೂರು ದಿನದೊಳಗೆ ನೀಡುವಂತೆ ತಿಳಿಸಿದ್ದು ಅಗತ್ಯ ಕಂಡುಬಂದರೆ ಹೆಚ್ಚುವರಿ ತನಿಖೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Read: ಕೇಡಿ ರಾಜ್, ಕಾಸ್ಕುಮಾರ್, ಜಗದೇಕ ವೀರ ; ವಂಚಕ ಉದ್ಯಮಪತಿಗಳನ್ನೇ ಬೋಳಿಸಿದ ಪೊಲೀಸ್ ಜೋಡಿ !!
After a luxury case went missing from ccb police custody a probe has been ordered to investigate the case. Dcp Vinay Goankar will be the IO of the case.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am