ಬ್ರೇಕಿಂಗ್ ನ್ಯೂಸ್
05-02-21 10:58 am Mangalore Correspondent ಕರಾವಳಿ
ಮಂಗಳೂರು, ಫೆ.5 : ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಐಷಾರಾಮಿ ಕಾರುಗಳನ್ನು ಸಿಸಿಬಿ ಪೊಲೀಸರೇ ಮಾರಾಟ ಮಾಡಿದ್ದಾರೆನ್ನುವ ಆರೋಪದ ಕುರಿತು ಮಂಗಳೂರು ಕಮಿಷನರ್ ಆಂತರಿಕ ತನಿಖೆಗೆ ನಿರ್ಧರಿಸಿದ್ದಾರೆ. ತನಿಖೆಯ ಹೊಣೆಯನ್ನು ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ವಿನಯ್ ಗಾಂವ್ಕರ್ ಅವರಿಗೆ ಹೊರಿಸಲಾಗಿದೆ.


ಐಷಾರಾಮಿ ಕಾರು ಮಾರಾಟ ಮಾಡಿದ ಆರೋಪ ಬೆಳಕಿಗೆ ಬರುತ್ತಿದ್ದಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಕೂಡಲೇ ಪ್ರಕರಣದ ತನಿಖೆ ನಡೆಸಿ ವರದಿ ನೀಡುವಂತೆ ಡಿಸಿಪಿ ಗಾಂವ್ಕರ್ ಅವರಿಗೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ.

ಪ್ರಕರಣ ಸಂಬಂಧಿಸಿ ಪ್ರಾಥಮಿಕ ವರದಿಯನ್ನು ಮೂರು ದಿನದೊಳಗೆ ನೀಡುವಂತೆ ತಿಳಿಸಿದ್ದು ಅಗತ್ಯ ಕಂಡುಬಂದರೆ ಹೆಚ್ಚುವರಿ ತನಿಖೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Read: ಕೇಡಿ ರಾಜ್, ಕಾಸ್ಕುಮಾರ್, ಜಗದೇಕ ವೀರ ; ವಂಚಕ ಉದ್ಯಮಪತಿಗಳನ್ನೇ ಬೋಳಿಸಿದ ಪೊಲೀಸ್ ಜೋಡಿ !!
After a luxury case went missing from ccb police custody a probe has been ordered to investigate the case. Dcp Vinay Goankar will be the IO of the case.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm