ಬ್ರೇಕಿಂಗ್ ನ್ಯೂಸ್
05-02-21 12:08 pm Mangalore Correspondent ಕರಾವಳಿ
ಕಡಬ, ಫೆ.5 : ಅನಿಲ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸ್ಥಗಿತಗೊಂಡಿರುವ ಘಟನೆ ಶಿರಾಡಿ ಸಮೀಪದ ಕೆಂಪುಹೊಳೆ ಎಂಬಲ್ಲಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಸಿಕೊಂಡು ತೆರಳುತ್ತಿದ್ದ ಟ್ಯಾಂಕರ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಮಗುಚಿ ಬಿದ್ದಿದೆ. ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗಿದ್ದು ಕೂಡಲೇ ಪೊಲೀಸರು ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳದಲ್ಲಿದ್ದು ಟ್ಯಾಂಕರ್ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿ 73ರ ಶಿರಾಡಿ ಘಾಟ್ ರಸ್ತೆಯನ್ನು ಗುಂಡ್ಯದಲ್ಲಿ ನಿರ್ಬಂಧಿಸಲಾಗಿದ್ದು ಮಂಗಳೂರಿನಿಂದ ಬೆಂಗಳೂರಿಗೆ ತೆರಳುವವರು ಪರ್ಯಾಯವಾಗಿ ಮಾಣಿಯಿಂದ ಮೈಸೂರು ರಸ್ತೆ ಅಥವಾ ಬೆಳ್ತಂಗಡಿ ಮೂಲಕ ಚಾರ್ಮಾಡಿ ಆಗಿ ತೆರಳಲು ವ್ಯವಸ್ಥೆ ಮಾಡಲಾಗಿದೆ.
ಬೆಳಗ್ಗೆ ಹತ್ತು ಗಂಟೆಯಿಂದ ಹೆದ್ದಾರಿ ಸಂಚಾರ ನಿರ್ಬಂಧಿಸಿದ್ದು ಈಗ ಮಧ್ಯಾಹ್ನ 2 ಗಂಟೆಯ ಬಳಿಕ ಹೆದ್ದಾರಿ ಸಂಚಾರಕ್ಕೆ ಮುಕ್ತ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Gas-filled tanker topples near ghats at Kadaba in Mangalore. Since February many gas tankers toppling incidents have been taking place.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm