ಬ್ರೇಕಿಂಗ್ ನ್ಯೂಸ್
05-02-21 03:48 pm Mangalore Correspondent ಕರಾವಳಿ
ಉಳ್ಳಾಲ, ಫೆ.5: ದೇರಳಕಟ್ಟೆಯ ಕೆ.ಎಸ್. ಹೆಗ್ಢೆ ಆಸ್ಪತ್ರೆ ಮುಂಭಾಗದಲ್ಲಿ ರಾಜ್ಯದ ಪ್ರಭಾವಿ ಎಂಎಲ್ಸಿ ಒಬ್ಬರು ಬೃಹತ್ ಕಟ್ಟಡ ನಿರ್ಮಿಸುತ್ತಿದ್ದು ರಸ್ತೆಗೆ ಹಾಕಿದ್ದ ಸಂಚಾರಿ ಸೂಚನಾ ಫಲಕವನ್ನೇ ಮುರಿದು ಗೇಟ್ ಮಾಡಿಕೊಂಡಿದ್ದಾರೆ.
ಸೂಚನಾ ಫಲಕದ ಸ್ಥಂಭಗಳನ್ನು ಮುರಿದ ಬಿಲ್ಡರ್ ಗಳು ಖಾಸಗಿ ಪ್ರದೇಶಕ್ಕೆ ಗೇಟ್ ಆಗಿ ಬಳಸಿದ್ದಾರೆ. ಪೊಲೀಸ್ ಇಲಾಖೆಗೆ ಸೇರಿದ ಸಾರ್ವಜನಿಕ ಆಸ್ತಿಯನ್ನೇ ಮುರಿದು ಖಾಸಗಿ ಪ್ರದೇಶಕ್ಕೆ ಕಂಪೌಂಡ್ ಗೇಟನ್ನಾಗಿಸಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.


ಈ ಪ್ರದೇಶದಲ್ಲಿ ಟ್ರಾಫಿಕ್ ಪೊಲೀಸರು ನಿಂತು ನಿತ್ಯವೂ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕೇಸು ಜಡಿಯುತ್ತಾರೆ. ಪ್ರಭಾವಿ ಖಾಸಗಿ ಬಿಲ್ಡರ್ಗಳು ಈ ರೀತಿ ಸಂಚಾರಿ ಸೂಚನಾ ಫಲಕಗಳನ್ನೇ ಮುರಿದು ತಮ್ಮ ಖಾಸಗಿ ಪ್ರದೇಶಕ್ಕೆ ತಡೆ ಬೇಲಿ ಮಾಡಿರುವುದು ಟ್ರಾಫಿಕ್ ಪೊಲೀಸರಿಗೆ ಕಂಡರೂ ಕಾಣದಂತಿದ್ದಾರೆ.
Builder Destructs Government Assets on the road side made for public and uses them for personal use at Derlakatte in Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm