ಬ್ರೇಕಿಂಗ್ ನ್ಯೂಸ್
05-02-21 03:48 pm Mangalore Correspondent ಕರಾವಳಿ
ಉಳ್ಳಾಲ, ಫೆ.5: ದೇರಳಕಟ್ಟೆಯ ಕೆ.ಎಸ್. ಹೆಗ್ಢೆ ಆಸ್ಪತ್ರೆ ಮುಂಭಾಗದಲ್ಲಿ ರಾಜ್ಯದ ಪ್ರಭಾವಿ ಎಂಎಲ್ಸಿ ಒಬ್ಬರು ಬೃಹತ್ ಕಟ್ಟಡ ನಿರ್ಮಿಸುತ್ತಿದ್ದು ರಸ್ತೆಗೆ ಹಾಕಿದ್ದ ಸಂಚಾರಿ ಸೂಚನಾ ಫಲಕವನ್ನೇ ಮುರಿದು ಗೇಟ್ ಮಾಡಿಕೊಂಡಿದ್ದಾರೆ.
ಸೂಚನಾ ಫಲಕದ ಸ್ಥಂಭಗಳನ್ನು ಮುರಿದ ಬಿಲ್ಡರ್ ಗಳು ಖಾಸಗಿ ಪ್ರದೇಶಕ್ಕೆ ಗೇಟ್ ಆಗಿ ಬಳಸಿದ್ದಾರೆ. ಪೊಲೀಸ್ ಇಲಾಖೆಗೆ ಸೇರಿದ ಸಾರ್ವಜನಿಕ ಆಸ್ತಿಯನ್ನೇ ಮುರಿದು ಖಾಸಗಿ ಪ್ರದೇಶಕ್ಕೆ ಕಂಪೌಂಡ್ ಗೇಟನ್ನಾಗಿಸಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.


ಈ ಪ್ರದೇಶದಲ್ಲಿ ಟ್ರಾಫಿಕ್ ಪೊಲೀಸರು ನಿಂತು ನಿತ್ಯವೂ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕೇಸು ಜಡಿಯುತ್ತಾರೆ. ಪ್ರಭಾವಿ ಖಾಸಗಿ ಬಿಲ್ಡರ್ಗಳು ಈ ರೀತಿ ಸಂಚಾರಿ ಸೂಚನಾ ಫಲಕಗಳನ್ನೇ ಮುರಿದು ತಮ್ಮ ಖಾಸಗಿ ಪ್ರದೇಶಕ್ಕೆ ತಡೆ ಬೇಲಿ ಮಾಡಿರುವುದು ಟ್ರಾಫಿಕ್ ಪೊಲೀಸರಿಗೆ ಕಂಡರೂ ಕಾಣದಂತಿದ್ದಾರೆ.
Builder Destructs Government Assets on the road side made for public and uses them for personal use at Derlakatte in Mangalore.
09-04-26 03:37 pm
HK News Staffer
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm