ಬ್ರೇಕಿಂಗ್ ನ್ಯೂಸ್
05-02-21 03:48 pm Mangalore Correspondent ಕರಾವಳಿ
ಉಳ್ಳಾಲ, ಫೆ.5: ದೇರಳಕಟ್ಟೆಯ ಕೆ.ಎಸ್. ಹೆಗ್ಢೆ ಆಸ್ಪತ್ರೆ ಮುಂಭಾಗದಲ್ಲಿ ರಾಜ್ಯದ ಪ್ರಭಾವಿ ಎಂಎಲ್ಸಿ ಒಬ್ಬರು ಬೃಹತ್ ಕಟ್ಟಡ ನಿರ್ಮಿಸುತ್ತಿದ್ದು ರಸ್ತೆಗೆ ಹಾಕಿದ್ದ ಸಂಚಾರಿ ಸೂಚನಾ ಫಲಕವನ್ನೇ ಮುರಿದು ಗೇಟ್ ಮಾಡಿಕೊಂಡಿದ್ದಾರೆ.
ಸೂಚನಾ ಫಲಕದ ಸ್ಥಂಭಗಳನ್ನು ಮುರಿದ ಬಿಲ್ಡರ್ ಗಳು ಖಾಸಗಿ ಪ್ರದೇಶಕ್ಕೆ ಗೇಟ್ ಆಗಿ ಬಳಸಿದ್ದಾರೆ. ಪೊಲೀಸ್ ಇಲಾಖೆಗೆ ಸೇರಿದ ಸಾರ್ವಜನಿಕ ಆಸ್ತಿಯನ್ನೇ ಮುರಿದು ಖಾಸಗಿ ಪ್ರದೇಶಕ್ಕೆ ಕಂಪೌಂಡ್ ಗೇಟನ್ನಾಗಿಸಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಪ್ರದೇಶದಲ್ಲಿ ಟ್ರಾಫಿಕ್ ಪೊಲೀಸರು ನಿಂತು ನಿತ್ಯವೂ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕೇಸು ಜಡಿಯುತ್ತಾರೆ. ಪ್ರಭಾವಿ ಖಾಸಗಿ ಬಿಲ್ಡರ್ಗಳು ಈ ರೀತಿ ಸಂಚಾರಿ ಸೂಚನಾ ಫಲಕಗಳನ್ನೇ ಮುರಿದು ತಮ್ಮ ಖಾಸಗಿ ಪ್ರದೇಶಕ್ಕೆ ತಡೆ ಬೇಲಿ ಮಾಡಿರುವುದು ಟ್ರಾಫಿಕ್ ಪೊಲೀಸರಿಗೆ ಕಂಡರೂ ಕಾಣದಂತಿದ್ದಾರೆ.
Builder Destructs Government Assets on the road side made for public and uses them for personal use at Derlakatte in Mangalore.
07-10-25 05:23 pm
Bangalore Correspondent
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm