ಬ್ರೇಕಿಂಗ್ ನ್ಯೂಸ್
05-02-21 03:48 pm Mangalore Correspondent ಕರಾವಳಿ
ಉಳ್ಳಾಲ, ಫೆ.5: ದೇರಳಕಟ್ಟೆಯ ಕೆ.ಎಸ್. ಹೆಗ್ಢೆ ಆಸ್ಪತ್ರೆ ಮುಂಭಾಗದಲ್ಲಿ ರಾಜ್ಯದ ಪ್ರಭಾವಿ ಎಂಎಲ್ಸಿ ಒಬ್ಬರು ಬೃಹತ್ ಕಟ್ಟಡ ನಿರ್ಮಿಸುತ್ತಿದ್ದು ರಸ್ತೆಗೆ ಹಾಕಿದ್ದ ಸಂಚಾರಿ ಸೂಚನಾ ಫಲಕವನ್ನೇ ಮುರಿದು ಗೇಟ್ ಮಾಡಿಕೊಂಡಿದ್ದಾರೆ.
ಸೂಚನಾ ಫಲಕದ ಸ್ಥಂಭಗಳನ್ನು ಮುರಿದ ಬಿಲ್ಡರ್ ಗಳು ಖಾಸಗಿ ಪ್ರದೇಶಕ್ಕೆ ಗೇಟ್ ಆಗಿ ಬಳಸಿದ್ದಾರೆ. ಪೊಲೀಸ್ ಇಲಾಖೆಗೆ ಸೇರಿದ ಸಾರ್ವಜನಿಕ ಆಸ್ತಿಯನ್ನೇ ಮುರಿದು ಖಾಸಗಿ ಪ್ರದೇಶಕ್ಕೆ ಕಂಪೌಂಡ್ ಗೇಟನ್ನಾಗಿಸಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಪ್ರದೇಶದಲ್ಲಿ ಟ್ರಾಫಿಕ್ ಪೊಲೀಸರು ನಿಂತು ನಿತ್ಯವೂ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕೇಸು ಜಡಿಯುತ್ತಾರೆ. ಪ್ರಭಾವಿ ಖಾಸಗಿ ಬಿಲ್ಡರ್ಗಳು ಈ ರೀತಿ ಸಂಚಾರಿ ಸೂಚನಾ ಫಲಕಗಳನ್ನೇ ಮುರಿದು ತಮ್ಮ ಖಾಸಗಿ ಪ್ರದೇಶಕ್ಕೆ ತಡೆ ಬೇಲಿ ಮಾಡಿರುವುದು ಟ್ರಾಫಿಕ್ ಪೊಲೀಸರಿಗೆ ಕಂಡರೂ ಕಾಣದಂತಿದ್ದಾರೆ.
Builder Destructs Government Assets on the road side made for public and uses them for personal use at Derlakatte in Mangalore.
23-10-24 09:41 pm
Bangalore Correspondent
C.P. Yogeshwar joins Congress: ಬಿಜೆಪಿ-ಜೆಡಿಎಸ್...
23-10-24 12:41 pm
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
24-10-24 01:25 am
Mangaluru Correspondent
Mangalore, Babu Pilar, Ullal press club; 4500...
23-10-24 09:49 pm
Mangalore Police, Accident, Kadri: ರಾತ್ರಿ ವೇಳ...
23-10-24 06:35 pm
ಮಂಗಳೂರು ವಿವಿಯಲ್ಲಿ ತುಳು ಎಂಎ ಪ್ರವೇಶ ಶುಲ್ಕ ಹೆಚ್ಚ...
23-10-24 06:26 pm
Mangalore, Arun Puthila, Puttur VHP: ವಿಎಚ್ ಪಿ...
23-10-24 03:15 pm
23-10-24 08:38 pm
Mangalore Correspondent
Hassan, Bangladeshi arrest: ಹಾಸನ ನಗರದಲ್ಲಿ ನೆಲ...
22-10-24 02:49 pm
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm