ಬ್ರೇಕಿಂಗ್ ನ್ಯೂಸ್
05-02-21 05:18 pm Mangalore Correspondent ಕರಾವಳಿ
ಮಂಗಳೂರು, ಫೆ.5: ಸಿಸಿಬಿಯಲ್ಲಿ ಈ ಹಿಂದೆ ಎಸ್ಐ ಆಗಿದ್ದ ಕಬ್ಬಾಳರಾಜ್ ಅವರನ್ನು ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಲಾಗಿದ್ದು, ಈಗ ಕಬ್ಬಾಳರಾಜ್ ಪದಕ ಪಡೆಯುವ ವಿಚಾರವೇ ವಿವಾದಕ್ಕೆ ಕಾರಣವಾಗಿದೆ.
ಪ್ರಕರಣ ಒಂದರಲ್ಲಿ ಜಪ್ತಿ ಮಾಡಿದ್ದ ಕಾರು ಮಾರಾಟ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳ ತಂಡ ಆರೋಪಕ್ಕೆ ಗುರಿಯಾಗಿರುವ ಸಂದರ್ಭದಲ್ಲೇ ಅಧಿಕಾರಿ ಒಬ್ಬರಿಗೆ ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಿದ್ದು ಎಷ್ಟು ಸರಿ ಎನ್ನುವ ಮಾತು ಕೇಳಿಬರುತ್ತಿದೆ. ಆದರೆ, ಹಿಂದಿನ ಕಮಿಷನರ್ ವಿಕಾಸ್ ಕುಮಾರ್ ಅಧಿಕಾರದಲ್ಲಿದ್ದ ಅವಧಿಯಲ್ಲೇ ತನ್ನ ಆಪ್ತನಾಗಿದ್ದ ಕಬ್ಬಾಳರಾಜ್ ಅವರನ್ನು ಸಿಎಂ ಪದಕಕ್ಕೆ ಶಿಫಾರಸು ಮಾಡಿದ್ದಾರೆ ಎನ್ನಲಾಗುತ್ತಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯ ಹತ್ತು ಮಂದಿ ಪೊಲೀಸರಿಗೆ ಸಿಎಂ ಪದಕಕ್ಕೆ ಹೆಸರು ಘೋಷಣೆ ಮಾಡಲಾಗಿದ್ದು ಫೆ.8ರಂದು ಬೆಂಗಳೂರಿನಲ್ಲಿ ಸಿಎಂ ಪದಕ ಪ್ರದಾನ ನಡೆಯಲಿದೆ. ಆದರೆ, ಮಂಗಳೂರಿನ ಸಿಸಿಬಿ ಅಧಿಕಾರಿಯಾಗಿದ್ದ ಕಬ್ಬಾಳರಾಜ್ ವಿರುದ್ಧ ಈಗಾಗ್ಲೇ ಆಂತರಿಕ ತನಿಖೆ ಆರಂಭಗೊಂಡಿದ್ದು, ಇವರಿಗೆ ಪದಕ ಪ್ರದಾನ ಮಾಡುವುದು ಅನುಮಾನ ಎನ್ನಲಾಗುತ್ತಿದೆ.
ಮುಖ್ಯಮಂತ್ರಿ ಪದಕದ ನಿಯಮ ಪ್ರಕಾರ, ಪದಕ ಪಡೆಯುವ ಪೊಲೀಸರು ಯಾವುದೇ ರೀತಿಯ ಹಗರಣ, ಪ್ರಕರಣದಲ್ಲಿ ಅಥವಾ ಇಲಾಖಾ ತನಿಖೆಗೆ ಒಳಪಟ್ಟಿರಬಾರದು ಎಂಬ ನಿಯಮವಿದೆ. ಈ ನಿಯಮದ ಪ್ರಕಾರ, ಕಬ್ಬಾಳರಾಜ್ ಸಿಎಂ ಪದಕ ಪಡೆಯುವ ವಿಚಾರಕ್ಕೆ ಕುತ್ತು ಬಂದಂತಾಗಿದೆ.
The Chief Ministers Gold Medal for former CCB Sub Inspector kabbal Raj may hold as his name has been highlighted in an illicit case.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 11:48 am
HK News Staffer
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm