ಬ್ರೇಕಿಂಗ್ ನ್ಯೂಸ್
05-02-21 05:18 pm Mangalore Correspondent ಕರಾವಳಿ
ಮಂಗಳೂರು, ಫೆ.5: ಸಿಸಿಬಿಯಲ್ಲಿ ಈ ಹಿಂದೆ ಎಸ್ಐ ಆಗಿದ್ದ ಕಬ್ಬಾಳರಾಜ್ ಅವರನ್ನು ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಲಾಗಿದ್ದು, ಈಗ ಕಬ್ಬಾಳರಾಜ್ ಪದಕ ಪಡೆಯುವ ವಿಚಾರವೇ ವಿವಾದಕ್ಕೆ ಕಾರಣವಾಗಿದೆ.
ಪ್ರಕರಣ ಒಂದರಲ್ಲಿ ಜಪ್ತಿ ಮಾಡಿದ್ದ ಕಾರು ಮಾರಾಟ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳ ತಂಡ ಆರೋಪಕ್ಕೆ ಗುರಿಯಾಗಿರುವ ಸಂದರ್ಭದಲ್ಲೇ ಅಧಿಕಾರಿ ಒಬ್ಬರಿಗೆ ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಿದ್ದು ಎಷ್ಟು ಸರಿ ಎನ್ನುವ ಮಾತು ಕೇಳಿಬರುತ್ತಿದೆ. ಆದರೆ, ಹಿಂದಿನ ಕಮಿಷನರ್ ವಿಕಾಸ್ ಕುಮಾರ್ ಅಧಿಕಾರದಲ್ಲಿದ್ದ ಅವಧಿಯಲ್ಲೇ ತನ್ನ ಆಪ್ತನಾಗಿದ್ದ ಕಬ್ಬಾಳರಾಜ್ ಅವರನ್ನು ಸಿಎಂ ಪದಕಕ್ಕೆ ಶಿಫಾರಸು ಮಾಡಿದ್ದಾರೆ ಎನ್ನಲಾಗುತ್ತಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯ ಹತ್ತು ಮಂದಿ ಪೊಲೀಸರಿಗೆ ಸಿಎಂ ಪದಕಕ್ಕೆ ಹೆಸರು ಘೋಷಣೆ ಮಾಡಲಾಗಿದ್ದು ಫೆ.8ರಂದು ಬೆಂಗಳೂರಿನಲ್ಲಿ ಸಿಎಂ ಪದಕ ಪ್ರದಾನ ನಡೆಯಲಿದೆ. ಆದರೆ, ಮಂಗಳೂರಿನ ಸಿಸಿಬಿ ಅಧಿಕಾರಿಯಾಗಿದ್ದ ಕಬ್ಬಾಳರಾಜ್ ವಿರುದ್ಧ ಈಗಾಗ್ಲೇ ಆಂತರಿಕ ತನಿಖೆ ಆರಂಭಗೊಂಡಿದ್ದು, ಇವರಿಗೆ ಪದಕ ಪ್ರದಾನ ಮಾಡುವುದು ಅನುಮಾನ ಎನ್ನಲಾಗುತ್ತಿದೆ.
ಮುಖ್ಯಮಂತ್ರಿ ಪದಕದ ನಿಯಮ ಪ್ರಕಾರ, ಪದಕ ಪಡೆಯುವ ಪೊಲೀಸರು ಯಾವುದೇ ರೀತಿಯ ಹಗರಣ, ಪ್ರಕರಣದಲ್ಲಿ ಅಥವಾ ಇಲಾಖಾ ತನಿಖೆಗೆ ಒಳಪಟ್ಟಿರಬಾರದು ಎಂಬ ನಿಯಮವಿದೆ. ಈ ನಿಯಮದ ಪ್ರಕಾರ, ಕಬ್ಬಾಳರಾಜ್ ಸಿಎಂ ಪದಕ ಪಡೆಯುವ ವಿಚಾರಕ್ಕೆ ಕುತ್ತು ಬಂದಂತಾಗಿದೆ.
The Chief Ministers Gold Medal for former CCB Sub Inspector kabbal Raj may hold as his name has been highlighted in an illicit case.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm