ಬ್ರೇಕಿಂಗ್ ನ್ಯೂಸ್
05-02-21 05:18 pm Mangalore Correspondent ಕರಾವಳಿ
ಮಂಗಳೂರು, ಫೆ.5: ಸಿಸಿಬಿಯಲ್ಲಿ ಈ ಹಿಂದೆ ಎಸ್ಐ ಆಗಿದ್ದ ಕಬ್ಬಾಳರಾಜ್ ಅವರನ್ನು ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಲಾಗಿದ್ದು, ಈಗ ಕಬ್ಬಾಳರಾಜ್ ಪದಕ ಪಡೆಯುವ ವಿಚಾರವೇ ವಿವಾದಕ್ಕೆ ಕಾರಣವಾಗಿದೆ.
ಪ್ರಕರಣ ಒಂದರಲ್ಲಿ ಜಪ್ತಿ ಮಾಡಿದ್ದ ಕಾರು ಮಾರಾಟ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳ ತಂಡ ಆರೋಪಕ್ಕೆ ಗುರಿಯಾಗಿರುವ ಸಂದರ್ಭದಲ್ಲೇ ಅಧಿಕಾರಿ ಒಬ್ಬರಿಗೆ ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಿದ್ದು ಎಷ್ಟು ಸರಿ ಎನ್ನುವ ಮಾತು ಕೇಳಿಬರುತ್ತಿದೆ. ಆದರೆ, ಹಿಂದಿನ ಕಮಿಷನರ್ ವಿಕಾಸ್ ಕುಮಾರ್ ಅಧಿಕಾರದಲ್ಲಿದ್ದ ಅವಧಿಯಲ್ಲೇ ತನ್ನ ಆಪ್ತನಾಗಿದ್ದ ಕಬ್ಬಾಳರಾಜ್ ಅವರನ್ನು ಸಿಎಂ ಪದಕಕ್ಕೆ ಶಿಫಾರಸು ಮಾಡಿದ್ದಾರೆ ಎನ್ನಲಾಗುತ್ತಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯ ಹತ್ತು ಮಂದಿ ಪೊಲೀಸರಿಗೆ ಸಿಎಂ ಪದಕಕ್ಕೆ ಹೆಸರು ಘೋಷಣೆ ಮಾಡಲಾಗಿದ್ದು ಫೆ.8ರಂದು ಬೆಂಗಳೂರಿನಲ್ಲಿ ಸಿಎಂ ಪದಕ ಪ್ರದಾನ ನಡೆಯಲಿದೆ. ಆದರೆ, ಮಂಗಳೂರಿನ ಸಿಸಿಬಿ ಅಧಿಕಾರಿಯಾಗಿದ್ದ ಕಬ್ಬಾಳರಾಜ್ ವಿರುದ್ಧ ಈಗಾಗ್ಲೇ ಆಂತರಿಕ ತನಿಖೆ ಆರಂಭಗೊಂಡಿದ್ದು, ಇವರಿಗೆ ಪದಕ ಪ್ರದಾನ ಮಾಡುವುದು ಅನುಮಾನ ಎನ್ನಲಾಗುತ್ತಿದೆ.
ಮುಖ್ಯಮಂತ್ರಿ ಪದಕದ ನಿಯಮ ಪ್ರಕಾರ, ಪದಕ ಪಡೆಯುವ ಪೊಲೀಸರು ಯಾವುದೇ ರೀತಿಯ ಹಗರಣ, ಪ್ರಕರಣದಲ್ಲಿ ಅಥವಾ ಇಲಾಖಾ ತನಿಖೆಗೆ ಒಳಪಟ್ಟಿರಬಾರದು ಎಂಬ ನಿಯಮವಿದೆ. ಈ ನಿಯಮದ ಪ್ರಕಾರ, ಕಬ್ಬಾಳರಾಜ್ ಸಿಎಂ ಪದಕ ಪಡೆಯುವ ವಿಚಾರಕ್ಕೆ ಕುತ್ತು ಬಂದಂತಾಗಿದೆ.
The Chief Ministers Gold Medal for former CCB Sub Inspector kabbal Raj may hold as his name has been highlighted in an illicit case.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm