ಬ್ರೇಕಿಂಗ್ ನ್ಯೂಸ್
05-02-21 10:43 pm Mangaluru Correspondent ಕರಾವಳಿ
ಪುತ್ತೂರು, ಫೆ.5: ಬೈಕ್ ಹಾಗೂ ರಿಕ್ಷಾ ನಡುವೆ ಅಪಘಾತ ನಡೆದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ಹೊರವಲಯ ಮುರದಲ್ಲಿ ನಡೆದಿದೆ.
ಸುಳ್ಯದ ಕೆ.ವಿ.ಜಿ ಕಾಲೇಜಿನ ವಿದ್ಯಾರ್ಥಿ, ಬನ್ನೂರು ನಿವಾಸಿ ಅಭಿನವ್ (18) ಮೃತ ಯುವಕ. ಪುತ್ತೂರಿನಿಂದ ಕೆದಿಲಕ್ಕೆ ಹೋಗುವ ರಸ್ತೆ ತಿರುವಿನಲ್ಲಿ ಅಪಘಾತ ಸಂಭವಿಸಿದೆ.
ಅಭಿನವ್ ಕಬಕ ಕಡೆಯಿಂದ ಪುತ್ತೂರಿನತ್ತ ಬೈಕಿನಲ್ಲಿ ತೆರಳುತ್ತಿದ್ದಾಗ ರಸ್ತೆಗೆ ಅಡ್ಡಲಾಗಿ ಬಂದ ಅಟೋ ರಿಕ್ಷಾಗೆ ಬೈಕ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಸವಾರ ರಸ್ತೆಗೆ ಅಪ್ಪಳಿಸಿದ್ದು ತಲೆಗೆ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Puttur Bike-Auto Accident 18-year-old youth killed on spot. The deceased has been identified as Abhinav.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm