ಬ್ರೇಕಿಂಗ್ ನ್ಯೂಸ್
06-02-21 02:12 pm Mangalore Correspondent ಕರಾವಳಿ
ಮಂಗಳೂರು, ಫೆ. 6: ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ಬಿಲ್ಲವರು ಮತ್ತು ಕೋಟಿ ಚೆನ್ನಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು ಅಧಿಕಾರಿ ವಿರುದ್ಧ ಭಾರೀ ಆಕ್ರೋಶ ಕೇಳಿಬಂದಿದೆ. ಮೂಡುಬಿದ್ರಿಯ ಬಿಲ್ಲವ ಮುಖಂಡರು ಜಗದೀಶ ಅಧಿಕಾರಿ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.
ಎರಡು ದಿನಗಳ ಹಿಂದೆ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಬಗ್ಗೆ ಅವಹೇಳನ ಆಗುವ ರೀತಿ ಮಾತನಾಡಿದ್ದರು. ಪಟ್ಟ ಆದವರ ಕಾಲು ಹಿಡಿಯುತ್ತೇನೆ, ಜನಾರ್ದನ ಪೂಜಾರಿ ಅವರ ಕಾಲು ಹಿಡಿಯುವುದಿಲ್ಲ ಎನ್ನುವ ಮೂಲಕ ಜಗದೀಶ್ ಅಧಿಕಾರಿ ಬಿಲ್ಲವರು ಮತ್ತು ಕಾಂಗ್ರೆಸ್ ಪ್ರಮುಖರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕುರಿತು ಸ್ಪಷ್ಟನೆ ಕೇಳಲು ಬಿಲ್ಲವ ಸಮುದಾಯ ಮುಖಂಡರೊಬ್ಬರು ಜಗದೀಶ ಅಧಿಕಾರಿಗೆ ಕರೆ ಮಾಡಿದ್ದರು.

ಮಾತುಕತೆ ಬಳಿಕ ಕರೆ ಕಟ್ ಮಾಡದೆ, ತನ್ನ ಒಟ್ಟಿಗೆ ಇದ್ದವರ ಜೊತೆ ಜಗದೀಶ್ ಅಧಿಕಾರಿ ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಫೋನ್ನಲ್ಲಿ ರೆಕಾರ್ಡ್ ಆಗಿದ್ದು ಅದೀಗ ವೈರಲ್ ಆಗಿದೆ. ಬಿಲ್ಲವರನ್ನು ಯಾವತ್ತೂ ನಂಬುವಂತಿಲ್ಲ. ಅವರಿಗಿಂತ ಬ್ಯಾರಿಗಳನ್ನು ನಂಬಬಹುದು. ಕೋಟಿ ಚೆನ್ನಯರು ಕೂಡ ಪೆರ್ಮಲೆ ಬಲ್ಲಾಳರಿಗೆ ಅನ್ಯಾಯ ಮಾಡಿದರು. ಮತ್ತೊಂದು ರಾಜನಲ್ಲಿಗೆ ಹೋಗಿ ಅಲ್ಲಿಯ ಮಂತ್ರಿಯನ್ನು ಕೊಂದರು. ಇನ್ನೊಂದು ಕಡೆ ಹೋಗಿ ಅಲ್ಲಿಯ ರಾಜನನ್ನೇ ಸೋಲಿಸಿದರು.
ಕೊನೆಗೆ ಆಸುಪಾಸಿನ ಎಲ್ಲ ರಾಜರು ಸೇರಿ ಕೋಟಿ ಚೆನ್ನಯರನ್ನು ಕೊಲ್ಲುತ್ತಾರೆ. ಆಗಲೂ ಕೋಟಿ ಚೆನ್ನಯರು ಒಳ್ಳೆದು ಮಾಡಿಲ್ಲ. ಅವರ ಸಂತಾನದವರೂ ಅಷ್ಟೇ. ಜನಾರ್ದನ ಪೂಜಾರಿಯ ಕಾಲಿಗೆ ಬೀಳುವುದು ಯಾಕೆ ? ನಂಗೇನು ಅಂಥ ಗತಿ ಬಂದಿದೆ ಎಂದು ಬಿಲ್ಲವರ ಬಗ್ಗೆ ಮೂದಲಿಸಿ ಮಾತನಾಡಿದ್ದ ಆಡಿಯೋ ಈಗ ವೈರಲ್ ಆಗಿದ್ದು ಬಿಲ್ಲವ ಸಮುದಾಯದ ಮುಖಂಡರು ಬಿಜೆಪಿ ಮುಖಂಡನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Leaders of different units of Moodbidri Billawa Sangha, on Friday, February 5, filed a complaint at Moodbidri police station against BJP leader Jagadish Adhikari.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm