ಬ್ರೇಕಿಂಗ್ ನ್ಯೂಸ್
07-02-21 08:33 pm Mangaluru Correspondent ಕರಾವಳಿ
Photo credits : Adhi, Mangalore
ಮಂಗಳೂರು, ಫೆ.7: ಕಾಲೇಜಿನ ಹಳೆ ವಿದ್ಯಾರ್ಥಿಗಳನ್ನು ಒಂದುಗೂಡಿಸುವ ಸಲುವಾಗಿ ಕ್ರೀಡಾಕೂಟವನ್ನು ಆಯೋಜಿಸಿದ್ದು ನಿಜಕ್ಕೂ ಶ್ಲಾಘನೀಯ ಕಾರ್ಯ. ಇಲ್ಲಿ ಕಾಲೇಜು ಕಲಿತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿದ್ದಾರೆ. ದೇಶ- ವಿದೇಶದಲ್ಲಿ ಹಂಚಿ ಹೋಗಿದ್ದಾರೆ. ಎಲ್ಲರನ್ನು ಜೊತೆಗೂಡಿಸುವ ಗುರಿ ಇಟ್ಟುಕೊಂಡು ಹಳೆ ವಿದ್ಯಾರ್ಥಿ ಸಂಘ ಸ್ಥಾಪಿಸಲಾಗಿತ್ತು. ಇದೀಗ ಸಂಘದ ಸದಸ್ಯರೇ ಕ್ರೀಡಾಕೂಟ ಏರ್ಪಡಿಸಿ, ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಲು ವೇದಿಕೆ ಸಿಕ್ಕಂತಾಗಿದೆ ಎಂದು ಬೆಸೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ದೇವಾನಂದ ಪೈ ಹೇಳಿದರು.







ಸಂಧ್ಯಾ ಕಾಲೇಜಿನ ಸಂಚಾಲಕರಾದ ಗಣೇಶಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಸುಮಾರು 75 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಈಗ ವಿವಿಧ ಕ್ಷೇತ್ರಗಳಲ್ಲಿ ಹಂಚಿ ಹೋಗಿರುವ ಮಂದಿ ತಮ್ಮ ಕಾಲೇಜು ದಿನಗಳನ್ನು ಮೆಲುಕು ಹಾಕಿ ನಗೆಗಡಲಲ್ಲಿ ತೇಲಿದರು.
ಕಾಲೇಜಿನ ಪ್ರಾಂಶಪಾಲ ಡಾ.ಲಕ್ಷ್ಮೀನಾರಾಯಣ ಭಟ್, ಸಂಘದ ಸಲಹೆಗಾರ ಗಣಪತಿ ಭಟ್ ಯಂ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಾಜೇಶ್ ಮುದಲಿಯಾರ್, ಕ್ರೀಡಾ ಕಾರ್ಯದರ್ಶಿ ಪ್ರಣವ ಗಣೇಶ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ವಂದಿಸಿದರು. ಯೋಗೀಶ್ ಶರ್ಮ ನಿರೂಪಿಸಿದರು.
The alumni association of Besant Evening college organised one-day sports activity for old students of the college in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm