ಬ್ರೇಕಿಂಗ್ ನ್ಯೂಸ್
07-02-21 08:33 pm Mangaluru Correspondent ಕರಾವಳಿ
Photo credits : Adhi, Mangalore
ಮಂಗಳೂರು, ಫೆ.7: ಕಾಲೇಜಿನ ಹಳೆ ವಿದ್ಯಾರ್ಥಿಗಳನ್ನು ಒಂದುಗೂಡಿಸುವ ಸಲುವಾಗಿ ಕ್ರೀಡಾಕೂಟವನ್ನು ಆಯೋಜಿಸಿದ್ದು ನಿಜಕ್ಕೂ ಶ್ಲಾಘನೀಯ ಕಾರ್ಯ. ಇಲ್ಲಿ ಕಾಲೇಜು ಕಲಿತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿದ್ದಾರೆ. ದೇಶ- ವಿದೇಶದಲ್ಲಿ ಹಂಚಿ ಹೋಗಿದ್ದಾರೆ. ಎಲ್ಲರನ್ನು ಜೊತೆಗೂಡಿಸುವ ಗುರಿ ಇಟ್ಟುಕೊಂಡು ಹಳೆ ವಿದ್ಯಾರ್ಥಿ ಸಂಘ ಸ್ಥಾಪಿಸಲಾಗಿತ್ತು. ಇದೀಗ ಸಂಘದ ಸದಸ್ಯರೇ ಕ್ರೀಡಾಕೂಟ ಏರ್ಪಡಿಸಿ, ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಲು ವೇದಿಕೆ ಸಿಕ್ಕಂತಾಗಿದೆ ಎಂದು ಬೆಸೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ದೇವಾನಂದ ಪೈ ಹೇಳಿದರು.
ಸಂಧ್ಯಾ ಕಾಲೇಜಿನ ಸಂಚಾಲಕರಾದ ಗಣೇಶಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಸುಮಾರು 75 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಈಗ ವಿವಿಧ ಕ್ಷೇತ್ರಗಳಲ್ಲಿ ಹಂಚಿ ಹೋಗಿರುವ ಮಂದಿ ತಮ್ಮ ಕಾಲೇಜು ದಿನಗಳನ್ನು ಮೆಲುಕು ಹಾಕಿ ನಗೆಗಡಲಲ್ಲಿ ತೇಲಿದರು.
ಕಾಲೇಜಿನ ಪ್ರಾಂಶಪಾಲ ಡಾ.ಲಕ್ಷ್ಮೀನಾರಾಯಣ ಭಟ್, ಸಂಘದ ಸಲಹೆಗಾರ ಗಣಪತಿ ಭಟ್ ಯಂ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಾಜೇಶ್ ಮುದಲಿಯಾರ್, ಕ್ರೀಡಾ ಕಾರ್ಯದರ್ಶಿ ಪ್ರಣವ ಗಣೇಶ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ವಂದಿಸಿದರು. ಯೋಗೀಶ್ ಶರ್ಮ ನಿರೂಪಿಸಿದರು.
The alumni association of Besant Evening college organised one-day sports activity for old students of the college in Mangalore.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am