ಬ್ರೇಕಿಂಗ್ ನ್ಯೂಸ್
07-02-21 08:33 pm Mangaluru Correspondent ಕರಾವಳಿ
Photo credits : Adhi, Mangalore
ಮಂಗಳೂರು, ಫೆ.7: ಕಾಲೇಜಿನ ಹಳೆ ವಿದ್ಯಾರ್ಥಿಗಳನ್ನು ಒಂದುಗೂಡಿಸುವ ಸಲುವಾಗಿ ಕ್ರೀಡಾಕೂಟವನ್ನು ಆಯೋಜಿಸಿದ್ದು ನಿಜಕ್ಕೂ ಶ್ಲಾಘನೀಯ ಕಾರ್ಯ. ಇಲ್ಲಿ ಕಾಲೇಜು ಕಲಿತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿದ್ದಾರೆ. ದೇಶ- ವಿದೇಶದಲ್ಲಿ ಹಂಚಿ ಹೋಗಿದ್ದಾರೆ. ಎಲ್ಲರನ್ನು ಜೊತೆಗೂಡಿಸುವ ಗುರಿ ಇಟ್ಟುಕೊಂಡು ಹಳೆ ವಿದ್ಯಾರ್ಥಿ ಸಂಘ ಸ್ಥಾಪಿಸಲಾಗಿತ್ತು. ಇದೀಗ ಸಂಘದ ಸದಸ್ಯರೇ ಕ್ರೀಡಾಕೂಟ ಏರ್ಪಡಿಸಿ, ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಲು ವೇದಿಕೆ ಸಿಕ್ಕಂತಾಗಿದೆ ಎಂದು ಬೆಸೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ದೇವಾನಂದ ಪೈ ಹೇಳಿದರು.







ಸಂಧ್ಯಾ ಕಾಲೇಜಿನ ಸಂಚಾಲಕರಾದ ಗಣೇಶಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಸುಮಾರು 75 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಈಗ ವಿವಿಧ ಕ್ಷೇತ್ರಗಳಲ್ಲಿ ಹಂಚಿ ಹೋಗಿರುವ ಮಂದಿ ತಮ್ಮ ಕಾಲೇಜು ದಿನಗಳನ್ನು ಮೆಲುಕು ಹಾಕಿ ನಗೆಗಡಲಲ್ಲಿ ತೇಲಿದರು.
ಕಾಲೇಜಿನ ಪ್ರಾಂಶಪಾಲ ಡಾ.ಲಕ್ಷ್ಮೀನಾರಾಯಣ ಭಟ್, ಸಂಘದ ಸಲಹೆಗಾರ ಗಣಪತಿ ಭಟ್ ಯಂ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಾಜೇಶ್ ಮುದಲಿಯಾರ್, ಕ್ರೀಡಾ ಕಾರ್ಯದರ್ಶಿ ಪ್ರಣವ ಗಣೇಶ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ವಂದಿಸಿದರು. ಯೋಗೀಶ್ ಶರ್ಮ ನಿರೂಪಿಸಿದರು.
The alumni association of Besant Evening college organised one-day sports activity for old students of the college in Mangalore.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm