ಬ್ರೇಕಿಂಗ್ ನ್ಯೂಸ್
07-02-21 09:19 pm Mangaluru Correspondent ಕರಾವಳಿ
ಉಳ್ಳಾಲ, ಫೆ.7: ರಾ.ಹೆ. 66 ರ ಕೊಲ್ಯ ದುರ್ಗಾಂಬ ಗ್ಯಾರೇಜ್ ಬಳಿ ಬುಲೆಟ್ ಬೈಕ್ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಬುಲೆಟ್ ಸವಾರ ಉಳ್ಳಾಲ ಪೊಲೀಸ್ ಠಾಣೆಯ ಎ.ಎಸ್.ಐ ಶೇಖರ್ ಗಟ್ಟಿ ಗಂಭೀರ ಗಾಯಗೊಂಡಿದ್ದಾರೆ. ಅವರ ಜೊತೆಗಿದ್ದ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ಕೇರಳ ನೋಂದಣಿಯ ಕಾರು ಡಿಕ್ಕಿಯಾಗಿದ್ದು ಬೈಕ್ ಅಡ್ಡಬಿದ್ದು ಶೇಖರ್ ಗಟ್ಟಿ ಕಾಲು ಮುರಿತಕ್ಕೊಳಗಾಗಿದ್ದಾರೆ. ಅವರನ್ನು ಕೂಡಲೇ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಶೇಖರ್ ಗಟ್ಟಿ ಅವರ ಪುಟ್ಟ ಮಕ್ಕಳಾದ ಆಯುಷ್ ಮತ್ತು ಅನುಷ್ ಜೊತೆಯಲ್ಲಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶೇಖರ್ ಗಟ್ಟಿ ಕೊಲ್ಯ ಮಲಯಾಳ ಚಾಮುಂಡಿ ದೈವಸ್ಥಾನದ ಬಳಿಯ ನಿವಾಸಿಯಾಗಿದ್ದು ತೊಕ್ಕೊಟ್ಟು ಕಡೆಗೆ ಬಂದು ಮನೆಗೆ ಹಿಂತಿರುಗುತ್ತಿದ್ದಾಗ ಕಾರು ಡಿಕ್ಕಿಯಾಗಿದೆ.
Ullal Police Sub Inspector Shekar Gatti is said to be critical after he met with an accident at Ullal in Mangalore. Both his children have escaped with little minor injuries.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am