ಬ್ರೇಕಿಂಗ್ ನ್ಯೂಸ್
07-02-21 09:45 pm Mangaluru Correspondent ಕರಾವಳಿ
ಮೂಡುಬಿದ್ರೆ, ಫೆ.7: ಎಸ್ ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆ ಸಮಾಜದಲ್ಲಿ ದ್ವೇಷ , ಕೋಮು ಗಲಭೆಯನ್ನು ಎಬ್ಬಿಸಬೇಕೆನ್ನುವ ದೃಷ್ಟಿಯಿಂದ ತನ್ನ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಸಾರ್ವಜನಿಕ ಭಾಷಣದಲ್ಲಿ ಮತ್ತೊಮ್ಮೆ ತಾಂಟ್ ರೇ ತಾಂಟ್ ಹೇಳಿಕೆ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅಶಾಂತಿಗೆ ಕಾರಣವಾಗುತ್ತಿದ್ದಾರೆ. ಇವರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಹಿಂದು ಜಾಗರಣ ವೇದಿಕೆಯಿಂದ ಮೂಡುಬಿದ್ರೆ ಠಾಣೆಗೆ ದೂರು ನೀಡಲಾಗಿದೆ.
ಕೊಣಾಜೆ ಬಳಿಯ ಪಜೀರಿನಲ್ಲಿ ರಿಯಾಜ್ ಮತ್ತೆ ಪ್ರಚೋದನಕಾರಿ ಭಾಷಣ ಮಾಡಿದ್ದು ಯುವಕರನ್ನು ಗಲ್ಲಿ ಗಲ್ಲಿಯಲ್ಲಿ ಛೂ ಬಿಡುತ್ತೇನೆ. ಒಂದಲ್ಲ ಹತ್ತು ಸಾರಿ ಹೇಳುತ್ತೇನೆ, ತಾಂಟ್ ರೇ ಬಾ ತಾಂಟ್ ಎನ್ನುವ ಮೂಲಕ ತನ್ನ ಪಕ್ಷದ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ರಿಯಾಜ್ ನೀಡಿರುವ ಇಂತಹ ಹೇಳಿಕೆಗಳಿಂದ ಸಮಾಜದ ಶಾಂತಿಗೆ ಭಂಗ ಉಂಟಾಗುವ ಸಾಧ್ಯತೆ ಇದೆ. ಕೋಮು ಗಲಭೆಯನ್ನು ಹಬ್ಬಿಸುವ ಉದ್ದೇಶದಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ ರಿಯಾಜ್ ಪರಂಗಿಪೇಟೆ ವಿರುದ್ಧ ಕಲಂ 153 ಎ ಮತ್ತು 505 (1) ಮತ್ತು 505 (2) ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಜಾಗರಣ ವೇದಿಕೆ ಮುಖಂಡರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಮೂಡುಬಿದ್ರೆ ಹಿಂದು ಜಾಗರಣ ವೇದಿಕೆ ತಾಲೂಕು ಅಧ್ಯಕ್ಷ ಸಮಿತ್ ರಾಜ್ ದರೆಗುಡ್ಡೆ , ಉಪಾಧ್ಯಕ್ಷ ನಾಗೇಶ್ ಕುಲಾಲ್, ಹಿಂದು ಯುವವಾಹಿನಿ ಸಂಯೋಜಕ ಸಂದೀಪ ಸುವರ್ಣ ಕೆಲ್ಲಪುತ್ತಿಗೆ, ಕಾರ್ಯದರ್ಶಿ ಸಂದೀಪ್ ಹೆಗ್ಡೆ, ನಗರ ಪ್ರಮುಖರಾದ ನರೇಶ್ ಶೆಟ್ಟಿ ಉಪಸ್ಥಿತರಿದ್ದರು.
Ullal Hindu Jagarana Vedike Demands sting action against Riyaz Farangipete for his provocative speech in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm