ಬ್ರೇಕಿಂಗ್ ನ್ಯೂಸ್
07-02-21 09:45 pm Mangaluru Correspondent ಕರಾವಳಿ
ಮೂಡುಬಿದ್ರೆ, ಫೆ.7: ಎಸ್ ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆ ಸಮಾಜದಲ್ಲಿ ದ್ವೇಷ , ಕೋಮು ಗಲಭೆಯನ್ನು ಎಬ್ಬಿಸಬೇಕೆನ್ನುವ ದೃಷ್ಟಿಯಿಂದ ತನ್ನ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಸಾರ್ವಜನಿಕ ಭಾಷಣದಲ್ಲಿ ಮತ್ತೊಮ್ಮೆ ತಾಂಟ್ ರೇ ತಾಂಟ್ ಹೇಳಿಕೆ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅಶಾಂತಿಗೆ ಕಾರಣವಾಗುತ್ತಿದ್ದಾರೆ. ಇವರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಹಿಂದು ಜಾಗರಣ ವೇದಿಕೆಯಿಂದ ಮೂಡುಬಿದ್ರೆ ಠಾಣೆಗೆ ದೂರು ನೀಡಲಾಗಿದೆ.
ಕೊಣಾಜೆ ಬಳಿಯ ಪಜೀರಿನಲ್ಲಿ ರಿಯಾಜ್ ಮತ್ತೆ ಪ್ರಚೋದನಕಾರಿ ಭಾಷಣ ಮಾಡಿದ್ದು ಯುವಕರನ್ನು ಗಲ್ಲಿ ಗಲ್ಲಿಯಲ್ಲಿ ಛೂ ಬಿಡುತ್ತೇನೆ. ಒಂದಲ್ಲ ಹತ್ತು ಸಾರಿ ಹೇಳುತ್ತೇನೆ, ತಾಂಟ್ ರೇ ಬಾ ತಾಂಟ್ ಎನ್ನುವ ಮೂಲಕ ತನ್ನ ಪಕ್ಷದ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ರಿಯಾಜ್ ನೀಡಿರುವ ಇಂತಹ ಹೇಳಿಕೆಗಳಿಂದ ಸಮಾಜದ ಶಾಂತಿಗೆ ಭಂಗ ಉಂಟಾಗುವ ಸಾಧ್ಯತೆ ಇದೆ. ಕೋಮು ಗಲಭೆಯನ್ನು ಹಬ್ಬಿಸುವ ಉದ್ದೇಶದಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ ರಿಯಾಜ್ ಪರಂಗಿಪೇಟೆ ವಿರುದ್ಧ ಕಲಂ 153 ಎ ಮತ್ತು 505 (1) ಮತ್ತು 505 (2) ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಜಾಗರಣ ವೇದಿಕೆ ಮುಖಂಡರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಮೂಡುಬಿದ್ರೆ ಹಿಂದು ಜಾಗರಣ ವೇದಿಕೆ ತಾಲೂಕು ಅಧ್ಯಕ್ಷ ಸಮಿತ್ ರಾಜ್ ದರೆಗುಡ್ಡೆ , ಉಪಾಧ್ಯಕ್ಷ ನಾಗೇಶ್ ಕುಲಾಲ್, ಹಿಂದು ಯುವವಾಹಿನಿ ಸಂಯೋಜಕ ಸಂದೀಪ ಸುವರ್ಣ ಕೆಲ್ಲಪುತ್ತಿಗೆ, ಕಾರ್ಯದರ್ಶಿ ಸಂದೀಪ್ ಹೆಗ್ಡೆ, ನಗರ ಪ್ರಮುಖರಾದ ನರೇಶ್ ಶೆಟ್ಟಿ ಉಪಸ್ಥಿತರಿದ್ದರು.
Ullal Hindu Jagarana Vedike Demands sting action against Riyaz Farangipete for his provocative speech in Mangalore.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm