ಬ್ರೇಕಿಂಗ್ ನ್ಯೂಸ್
07-02-21 09:45 pm Mangaluru Correspondent ಕರಾವಳಿ
ಮೂಡುಬಿದ್ರೆ, ಫೆ.7: ಎಸ್ ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆ ಸಮಾಜದಲ್ಲಿ ದ್ವೇಷ , ಕೋಮು ಗಲಭೆಯನ್ನು ಎಬ್ಬಿಸಬೇಕೆನ್ನುವ ದೃಷ್ಟಿಯಿಂದ ತನ್ನ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಸಾರ್ವಜನಿಕ ಭಾಷಣದಲ್ಲಿ ಮತ್ತೊಮ್ಮೆ ತಾಂಟ್ ರೇ ತಾಂಟ್ ಹೇಳಿಕೆ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅಶಾಂತಿಗೆ ಕಾರಣವಾಗುತ್ತಿದ್ದಾರೆ. ಇವರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಹಿಂದು ಜಾಗರಣ ವೇದಿಕೆಯಿಂದ ಮೂಡುಬಿದ್ರೆ ಠಾಣೆಗೆ ದೂರು ನೀಡಲಾಗಿದೆ.
ಕೊಣಾಜೆ ಬಳಿಯ ಪಜೀರಿನಲ್ಲಿ ರಿಯಾಜ್ ಮತ್ತೆ ಪ್ರಚೋದನಕಾರಿ ಭಾಷಣ ಮಾಡಿದ್ದು ಯುವಕರನ್ನು ಗಲ್ಲಿ ಗಲ್ಲಿಯಲ್ಲಿ ಛೂ ಬಿಡುತ್ತೇನೆ. ಒಂದಲ್ಲ ಹತ್ತು ಸಾರಿ ಹೇಳುತ್ತೇನೆ, ತಾಂಟ್ ರೇ ಬಾ ತಾಂಟ್ ಎನ್ನುವ ಮೂಲಕ ತನ್ನ ಪಕ್ಷದ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ರಿಯಾಜ್ ನೀಡಿರುವ ಇಂತಹ ಹೇಳಿಕೆಗಳಿಂದ ಸಮಾಜದ ಶಾಂತಿಗೆ ಭಂಗ ಉಂಟಾಗುವ ಸಾಧ್ಯತೆ ಇದೆ. ಕೋಮು ಗಲಭೆಯನ್ನು ಹಬ್ಬಿಸುವ ಉದ್ದೇಶದಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ ರಿಯಾಜ್ ಪರಂಗಿಪೇಟೆ ವಿರುದ್ಧ ಕಲಂ 153 ಎ ಮತ್ತು 505 (1) ಮತ್ತು 505 (2) ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಜಾಗರಣ ವೇದಿಕೆ ಮುಖಂಡರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಮೂಡುಬಿದ್ರೆ ಹಿಂದು ಜಾಗರಣ ವೇದಿಕೆ ತಾಲೂಕು ಅಧ್ಯಕ್ಷ ಸಮಿತ್ ರಾಜ್ ದರೆಗುಡ್ಡೆ , ಉಪಾಧ್ಯಕ್ಷ ನಾಗೇಶ್ ಕುಲಾಲ್, ಹಿಂದು ಯುವವಾಹಿನಿ ಸಂಯೋಜಕ ಸಂದೀಪ ಸುವರ್ಣ ಕೆಲ್ಲಪುತ್ತಿಗೆ, ಕಾರ್ಯದರ್ಶಿ ಸಂದೀಪ್ ಹೆಗ್ಡೆ, ನಗರ ಪ್ರಮುಖರಾದ ನರೇಶ್ ಶೆಟ್ಟಿ ಉಪಸ್ಥಿತರಿದ್ದರು.
Ullal Hindu Jagarana Vedike Demands sting action against Riyaz Farangipete for his provocative speech in Mangalore.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm