ಬ್ರೇಕಿಂಗ್ ನ್ಯೂಸ್
07-02-21 09:45 pm Mangaluru Correspondent ಕರಾವಳಿ
ಮೂಡುಬಿದ್ರೆ, ಫೆ.7: ಎಸ್ ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆ ಸಮಾಜದಲ್ಲಿ ದ್ವೇಷ , ಕೋಮು ಗಲಭೆಯನ್ನು ಎಬ್ಬಿಸಬೇಕೆನ್ನುವ ದೃಷ್ಟಿಯಿಂದ ತನ್ನ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಸಾರ್ವಜನಿಕ ಭಾಷಣದಲ್ಲಿ ಮತ್ತೊಮ್ಮೆ ತಾಂಟ್ ರೇ ತಾಂಟ್ ಹೇಳಿಕೆ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅಶಾಂತಿಗೆ ಕಾರಣವಾಗುತ್ತಿದ್ದಾರೆ. ಇವರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಹಿಂದು ಜಾಗರಣ ವೇದಿಕೆಯಿಂದ ಮೂಡುಬಿದ್ರೆ ಠಾಣೆಗೆ ದೂರು ನೀಡಲಾಗಿದೆ.
ಕೊಣಾಜೆ ಬಳಿಯ ಪಜೀರಿನಲ್ಲಿ ರಿಯಾಜ್ ಮತ್ತೆ ಪ್ರಚೋದನಕಾರಿ ಭಾಷಣ ಮಾಡಿದ್ದು ಯುವಕರನ್ನು ಗಲ್ಲಿ ಗಲ್ಲಿಯಲ್ಲಿ ಛೂ ಬಿಡುತ್ತೇನೆ. ಒಂದಲ್ಲ ಹತ್ತು ಸಾರಿ ಹೇಳುತ್ತೇನೆ, ತಾಂಟ್ ರೇ ಬಾ ತಾಂಟ್ ಎನ್ನುವ ಮೂಲಕ ತನ್ನ ಪಕ್ಷದ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ರಿಯಾಜ್ ನೀಡಿರುವ ಇಂತಹ ಹೇಳಿಕೆಗಳಿಂದ ಸಮಾಜದ ಶಾಂತಿಗೆ ಭಂಗ ಉಂಟಾಗುವ ಸಾಧ್ಯತೆ ಇದೆ. ಕೋಮು ಗಲಭೆಯನ್ನು ಹಬ್ಬಿಸುವ ಉದ್ದೇಶದಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ ರಿಯಾಜ್ ಪರಂಗಿಪೇಟೆ ವಿರುದ್ಧ ಕಲಂ 153 ಎ ಮತ್ತು 505 (1) ಮತ್ತು 505 (2) ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಜಾಗರಣ ವೇದಿಕೆ ಮುಖಂಡರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಮೂಡುಬಿದ್ರೆ ಹಿಂದು ಜಾಗರಣ ವೇದಿಕೆ ತಾಲೂಕು ಅಧ್ಯಕ್ಷ ಸಮಿತ್ ರಾಜ್ ದರೆಗುಡ್ಡೆ , ಉಪಾಧ್ಯಕ್ಷ ನಾಗೇಶ್ ಕುಲಾಲ್, ಹಿಂದು ಯುವವಾಹಿನಿ ಸಂಯೋಜಕ ಸಂದೀಪ ಸುವರ್ಣ ಕೆಲ್ಲಪುತ್ತಿಗೆ, ಕಾರ್ಯದರ್ಶಿ ಸಂದೀಪ್ ಹೆಗ್ಡೆ, ನಗರ ಪ್ರಮುಖರಾದ ನರೇಶ್ ಶೆಟ್ಟಿ ಉಪಸ್ಥಿತರಿದ್ದರು.
Ullal Hindu Jagarana Vedike Demands sting action against Riyaz Farangipete for his provocative speech in Mangalore.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 03:33 pm
Mangalore Correspondent
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm