ಬ್ರೇಕಿಂಗ್ ನ್ಯೂಸ್
07-02-21 09:45 pm Mangaluru Correspondent ಕರಾವಳಿ
ಮೂಡುಬಿದ್ರೆ, ಫೆ.7: ಎಸ್ ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆ ಸಮಾಜದಲ್ಲಿ ದ್ವೇಷ , ಕೋಮು ಗಲಭೆಯನ್ನು ಎಬ್ಬಿಸಬೇಕೆನ್ನುವ ದೃಷ್ಟಿಯಿಂದ ತನ್ನ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಸಾರ್ವಜನಿಕ ಭಾಷಣದಲ್ಲಿ ಮತ್ತೊಮ್ಮೆ ತಾಂಟ್ ರೇ ತಾಂಟ್ ಹೇಳಿಕೆ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅಶಾಂತಿಗೆ ಕಾರಣವಾಗುತ್ತಿದ್ದಾರೆ. ಇವರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಹಿಂದು ಜಾಗರಣ ವೇದಿಕೆಯಿಂದ ಮೂಡುಬಿದ್ರೆ ಠಾಣೆಗೆ ದೂರು ನೀಡಲಾಗಿದೆ.
ಕೊಣಾಜೆ ಬಳಿಯ ಪಜೀರಿನಲ್ಲಿ ರಿಯಾಜ್ ಮತ್ತೆ ಪ್ರಚೋದನಕಾರಿ ಭಾಷಣ ಮಾಡಿದ್ದು ಯುವಕರನ್ನು ಗಲ್ಲಿ ಗಲ್ಲಿಯಲ್ಲಿ ಛೂ ಬಿಡುತ್ತೇನೆ. ಒಂದಲ್ಲ ಹತ್ತು ಸಾರಿ ಹೇಳುತ್ತೇನೆ, ತಾಂಟ್ ರೇ ಬಾ ತಾಂಟ್ ಎನ್ನುವ ಮೂಲಕ ತನ್ನ ಪಕ್ಷದ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ರಿಯಾಜ್ ನೀಡಿರುವ ಇಂತಹ ಹೇಳಿಕೆಗಳಿಂದ ಸಮಾಜದ ಶಾಂತಿಗೆ ಭಂಗ ಉಂಟಾಗುವ ಸಾಧ್ಯತೆ ಇದೆ. ಕೋಮು ಗಲಭೆಯನ್ನು ಹಬ್ಬಿಸುವ ಉದ್ದೇಶದಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ ರಿಯಾಜ್ ಪರಂಗಿಪೇಟೆ ವಿರುದ್ಧ ಕಲಂ 153 ಎ ಮತ್ತು 505 (1) ಮತ್ತು 505 (2) ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಜಾಗರಣ ವೇದಿಕೆ ಮುಖಂಡರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಮೂಡುಬಿದ್ರೆ ಹಿಂದು ಜಾಗರಣ ವೇದಿಕೆ ತಾಲೂಕು ಅಧ್ಯಕ್ಷ ಸಮಿತ್ ರಾಜ್ ದರೆಗುಡ್ಡೆ , ಉಪಾಧ್ಯಕ್ಷ ನಾಗೇಶ್ ಕುಲಾಲ್, ಹಿಂದು ಯುವವಾಹಿನಿ ಸಂಯೋಜಕ ಸಂದೀಪ ಸುವರ್ಣ ಕೆಲ್ಲಪುತ್ತಿಗೆ, ಕಾರ್ಯದರ್ಶಿ ಸಂದೀಪ್ ಹೆಗ್ಡೆ, ನಗರ ಪ್ರಮುಖರಾದ ನರೇಶ್ ಶೆಟ್ಟಿ ಉಪಸ್ಥಿತರಿದ್ದರು.
Ullal Hindu Jagarana Vedike Demands sting action against Riyaz Farangipete for his provocative speech in Mangalore.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm