ಬ್ರೇಕಿಂಗ್ ನ್ಯೂಸ್
07-02-21 09:45 pm Mangaluru Correspondent ಕರಾವಳಿ
ಮೂಡುಬಿದ್ರೆ, ಫೆ.7: ಎಸ್ ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆ ಸಮಾಜದಲ್ಲಿ ದ್ವೇಷ , ಕೋಮು ಗಲಭೆಯನ್ನು ಎಬ್ಬಿಸಬೇಕೆನ್ನುವ ದೃಷ್ಟಿಯಿಂದ ತನ್ನ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಸಾರ್ವಜನಿಕ ಭಾಷಣದಲ್ಲಿ ಮತ್ತೊಮ್ಮೆ ತಾಂಟ್ ರೇ ತಾಂಟ್ ಹೇಳಿಕೆ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅಶಾಂತಿಗೆ ಕಾರಣವಾಗುತ್ತಿದ್ದಾರೆ. ಇವರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಹಿಂದು ಜಾಗರಣ ವೇದಿಕೆಯಿಂದ ಮೂಡುಬಿದ್ರೆ ಠಾಣೆಗೆ ದೂರು ನೀಡಲಾಗಿದೆ.
ಕೊಣಾಜೆ ಬಳಿಯ ಪಜೀರಿನಲ್ಲಿ ರಿಯಾಜ್ ಮತ್ತೆ ಪ್ರಚೋದನಕಾರಿ ಭಾಷಣ ಮಾಡಿದ್ದು ಯುವಕರನ್ನು ಗಲ್ಲಿ ಗಲ್ಲಿಯಲ್ಲಿ ಛೂ ಬಿಡುತ್ತೇನೆ. ಒಂದಲ್ಲ ಹತ್ತು ಸಾರಿ ಹೇಳುತ್ತೇನೆ, ತಾಂಟ್ ರೇ ಬಾ ತಾಂಟ್ ಎನ್ನುವ ಮೂಲಕ ತನ್ನ ಪಕ್ಷದ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ರಿಯಾಜ್ ನೀಡಿರುವ ಇಂತಹ ಹೇಳಿಕೆಗಳಿಂದ ಸಮಾಜದ ಶಾಂತಿಗೆ ಭಂಗ ಉಂಟಾಗುವ ಸಾಧ್ಯತೆ ಇದೆ. ಕೋಮು ಗಲಭೆಯನ್ನು ಹಬ್ಬಿಸುವ ಉದ್ದೇಶದಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ ರಿಯಾಜ್ ಪರಂಗಿಪೇಟೆ ವಿರುದ್ಧ ಕಲಂ 153 ಎ ಮತ್ತು 505 (1) ಮತ್ತು 505 (2) ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಜಾಗರಣ ವೇದಿಕೆ ಮುಖಂಡರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಮೂಡುಬಿದ್ರೆ ಹಿಂದು ಜಾಗರಣ ವೇದಿಕೆ ತಾಲೂಕು ಅಧ್ಯಕ್ಷ ಸಮಿತ್ ರಾಜ್ ದರೆಗುಡ್ಡೆ , ಉಪಾಧ್ಯಕ್ಷ ನಾಗೇಶ್ ಕುಲಾಲ್, ಹಿಂದು ಯುವವಾಹಿನಿ ಸಂಯೋಜಕ ಸಂದೀಪ ಸುವರ್ಣ ಕೆಲ್ಲಪುತ್ತಿಗೆ, ಕಾರ್ಯದರ್ಶಿ ಸಂದೀಪ್ ಹೆಗ್ಡೆ, ನಗರ ಪ್ರಮುಖರಾದ ನರೇಶ್ ಶೆಟ್ಟಿ ಉಪಸ್ಥಿತರಿದ್ದರು.
Ullal Hindu Jagarana Vedike Demands sting action against Riyaz Farangipete for his provocative speech in Mangalore.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 08:01 pm
HK News Staffer
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 06:18 pm
HK News Staffer
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm