ಬ್ರೇಕಿಂಗ್ ನ್ಯೂಸ್
08-02-21 02:04 pm Udupi Correspondent ಕರಾವಳಿ
ಪಡುಬಿದ್ರೆ, ಫೆ.8 : ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೊಬ್ಬ ಬಲೆಗೆ ಸಿಲುಕಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಕಾಪು ಲೈಟ್ ಹೌಸ್ ಬಳಿ ನಡೆದಿದೆ.
ಮೃತ ಮೀನುಗಾರನನ್ನು ಕಾಪು ಗರಡಿ ಬಳಿ ನಿವಾಸಿ ಕಾಸ್ಮರ್ (65) ಎಂದು ಗುರುತಿಸಲಾಗಿದೆ.
ಸೋಮವಾರ ಬೆಳಗ್ಗೆ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದು ಈ ವೇಳೆ ಬಲೆಯಲ್ಲಿ ಸಿಲುಕಿ, ಸಮುದ್ರಕ್ಕೆ ಬಿದ್ದು ಮೃತಪಟ್ಟಿರಬೇಕೆಂದು ಸಂಶಯಿಸಲಾಗಿದೆ.
ಕಾಸ್ಮಾರ್ ನೀರಿನಲ್ಲಿ ಮುಳುಗುತ್ತಿರುವುದನ್ನು ಸ್ಥಳೀಯ ಮೀನುಗಾರರು ಗಮನಿಸಿದ್ದು, ತಕ್ಷಣ ಅವರ ನೆರವಿಗೆ ಧಾವಿಸಿದ್ದರು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು, ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ನಡೆಸಿದ್ದಾರೆ.
In a tragic incident, a fisherman died after he was trapped inside a fishing net at Kapu in Udupi.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm