ಬ್ರೇಕಿಂಗ್ ನ್ಯೂಸ್
08-02-21 04:10 pm Mangalore Correspondent ಕರಾವಳಿ
ಬಂಟ್ವಾಳ, ಫೆ.8 : ಬೊಲೆರೋ ಜೀಪು ಬೈಕ್ ಸವಾರನಿಗೆ ಹಿಂಬದಿಯಿಂದ ಡಿಕ್ಕಿಯಾಗಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ನಡೆದಿದೆ.
ಮಾಣಿ ಬರಿಮಾರು ನಿವಾಸಿ ಬಾಲಕೃಷ್ಣ (55) ಮೃತರು. ಬೈಕ್ ಹಾಗೂ ಬೊಲೆರೋ ವಾಹನ ಇಂದು ಬೆಳಗ್ಗೆ ವಿಟ್ಲದಿಂದ ಉಕ್ಕುಡ ಮಾರ್ಗವಾಗಿ ತೆರಳುತ್ತಿದ್ದವು. ಕಾಶಿಮಠ ಸಮೀಪ ಬೊಲೆರೋ ಬೈಕಿನ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಬಾಲಕೃಷ್ಣ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಠಾಣೆ ಎಸ್.ಐ ವಿನೋದ್ ರೆಡ್ಡಿ ನೇತೃತ್ವದ ಪೊಲೀಸರ ತಂಡ ತೆರಳಿ ಮಾಹಿತಿ ಸಂಗ್ರಹಿಸಿದೆ. ಮೃತದೇಹವನ್ನು ವಿಟ್ಲ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದು, ಬೊಲೆರೋವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Bike rider died after a Jeep rammed his two-wheeler at Vitla in Mangalore. The deceased has been identified as Balkrishna.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm