ಬ್ರೇಕಿಂಗ್ ನ್ಯೂಸ್
09-02-21 12:24 pm Mangalore Correspondent ಕರಾವಳಿ
ಬಂಟ್ವಾಳ, ಫೆ.9: ತಾಯಿಯ ಅನಾರೋಗ್ಯದಿಂದ ಬೇಸತ್ತ ಯುವಕನೊಬ್ಬ ಮೊಬೈಲ್ ಸ್ಟೇಟಸ್ ಹಾಕ್ಕೊಂಡು ನೇತ್ರಾವತಿ ನದಿಗೆ ಪ್ರಾಣ ಕಳಕೊಂಡ ಘಟನೆ ಪಾಣೆಮಂಗಳೂರು ಬಳಿ ನಡೆದಿದೆ.
ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನಿವಾಸಿ ನೀರಜ್ (30) ನಿನ್ನೆ ರಾತ್ರಿ ಬಿ.ಸಿ.ರೋಡ್ ಬಳಿಯ ಪಾಣೆರ್ ಸೇತುವೆಯಿಂದ ನದಿಗೆ ಹಾರಿದ್ದಾನೆ ಎನ್ನಲಾಗಿದ್ದು ಆತನ ಶವ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.

ಯುವಕನ ತಾಯಿ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದು ಇದರಿಂದ ನೊಂದ ಯುವಕ, ನಿನಗಿಂತ ಮೊದಲೇ ನಾನು ಸಾಯುತ್ತೇನೆಂದು ಸ್ಟೇಟಸ್ ನಲ್ಲಿ ಬರೆದುಕೊಂಡಿದ್ದ. ಸಾರಿ ಅಮ್ಮಾ, ನಿನ್ನನ್ನು ಕಾಪಾಡಲು ಆಗಿಲ್ಲ. ನಿನಗಿಂತ ಮುಂಚೆನೇ ನಾನು ಹೋಗ್ತಿದೇನೆ. ಓ ಯಮ ದೇವನೇ, ಹೆತ್ತ ತಾಯಿ ಸಾಯೋ ಮುನ್ನ ಕರೆದುಕೋ ಎನ್ನ ಎಂದು ವಿಷಾದ ಪೂರ್ಣ ಮಾತುಗಳನ್ನು ಬರೆದು ನಿನ್ನೆ ರಾತ್ರಿ ನೇತ್ರಾವತಿ ನದಿಗೆ ಹಾರಿದ್ದಾನೆ ಎನ್ನಲಾಗುತ್ತಿದೆ. ಆತನ ಸ್ಟೇಟಸ್ ನೋಡಿ ಗೆಳೆಯರು ಆಪ್ತರಿಗೆ ಮಾಹಿತಿ ನೀಡಿದ್ದಾರೆ. ರಾತ್ರಿಯೇ ಸ್ಥಳೀಯರು ಗಮನಿಸಿ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.

ಮಂಗಳವಾರ ಬೆಳಗ್ಗೆ ಸೇತುವೆ ಬಳಿಯಲ್ಲೇ ಶವ ಪತ್ತೆಯಾಗಿದೆ. ಸ್ಥಳೀಯ ಈಜುಗಾರರು, ಅಗ್ನಿಶಾಮಕ ದಳ, ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
30-year-old man committed suicide by jumping into river at Bantwal after posting a WhatsApp status of his mother suffering in the hospital in Mangalore. The search is on to find his body.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm