ಬ್ರೇಕಿಂಗ್ ನ್ಯೂಸ್
09-02-21 12:24 pm Mangalore Correspondent ಕರಾವಳಿ
ಬಂಟ್ವಾಳ, ಫೆ.9: ತಾಯಿಯ ಅನಾರೋಗ್ಯದಿಂದ ಬೇಸತ್ತ ಯುವಕನೊಬ್ಬ ಮೊಬೈಲ್ ಸ್ಟೇಟಸ್ ಹಾಕ್ಕೊಂಡು ನೇತ್ರಾವತಿ ನದಿಗೆ ಪ್ರಾಣ ಕಳಕೊಂಡ ಘಟನೆ ಪಾಣೆಮಂಗಳೂರು ಬಳಿ ನಡೆದಿದೆ.
ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನಿವಾಸಿ ನೀರಜ್ (30) ನಿನ್ನೆ ರಾತ್ರಿ ಬಿ.ಸಿ.ರೋಡ್ ಬಳಿಯ ಪಾಣೆರ್ ಸೇತುವೆಯಿಂದ ನದಿಗೆ ಹಾರಿದ್ದಾನೆ ಎನ್ನಲಾಗಿದ್ದು ಆತನ ಶವ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.

ಯುವಕನ ತಾಯಿ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದು ಇದರಿಂದ ನೊಂದ ಯುವಕ, ನಿನಗಿಂತ ಮೊದಲೇ ನಾನು ಸಾಯುತ್ತೇನೆಂದು ಸ್ಟೇಟಸ್ ನಲ್ಲಿ ಬರೆದುಕೊಂಡಿದ್ದ. ಸಾರಿ ಅಮ್ಮಾ, ನಿನ್ನನ್ನು ಕಾಪಾಡಲು ಆಗಿಲ್ಲ. ನಿನಗಿಂತ ಮುಂಚೆನೇ ನಾನು ಹೋಗ್ತಿದೇನೆ. ಓ ಯಮ ದೇವನೇ, ಹೆತ್ತ ತಾಯಿ ಸಾಯೋ ಮುನ್ನ ಕರೆದುಕೋ ಎನ್ನ ಎಂದು ವಿಷಾದ ಪೂರ್ಣ ಮಾತುಗಳನ್ನು ಬರೆದು ನಿನ್ನೆ ರಾತ್ರಿ ನೇತ್ರಾವತಿ ನದಿಗೆ ಹಾರಿದ್ದಾನೆ ಎನ್ನಲಾಗುತ್ತಿದೆ. ಆತನ ಸ್ಟೇಟಸ್ ನೋಡಿ ಗೆಳೆಯರು ಆಪ್ತರಿಗೆ ಮಾಹಿತಿ ನೀಡಿದ್ದಾರೆ. ರಾತ್ರಿಯೇ ಸ್ಥಳೀಯರು ಗಮನಿಸಿ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.

ಮಂಗಳವಾರ ಬೆಳಗ್ಗೆ ಸೇತುವೆ ಬಳಿಯಲ್ಲೇ ಶವ ಪತ್ತೆಯಾಗಿದೆ. ಸ್ಥಳೀಯ ಈಜುಗಾರರು, ಅಗ್ನಿಶಾಮಕ ದಳ, ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
30-year-old man committed suicide by jumping into river at Bantwal after posting a WhatsApp status of his mother suffering in the hospital in Mangalore. The search is on to find his body.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm