ಬ್ರೇಕಿಂಗ್ ನ್ಯೂಸ್
09-02-21 12:24 pm Mangalore Correspondent ಕರಾವಳಿ
ಬಂಟ್ವಾಳ, ಫೆ.9: ತಾಯಿಯ ಅನಾರೋಗ್ಯದಿಂದ ಬೇಸತ್ತ ಯುವಕನೊಬ್ಬ ಮೊಬೈಲ್ ಸ್ಟೇಟಸ್ ಹಾಕ್ಕೊಂಡು ನೇತ್ರಾವತಿ ನದಿಗೆ ಪ್ರಾಣ ಕಳಕೊಂಡ ಘಟನೆ ಪಾಣೆಮಂಗಳೂರು ಬಳಿ ನಡೆದಿದೆ.
ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನಿವಾಸಿ ನೀರಜ್ (30) ನಿನ್ನೆ ರಾತ್ರಿ ಬಿ.ಸಿ.ರೋಡ್ ಬಳಿಯ ಪಾಣೆರ್ ಸೇತುವೆಯಿಂದ ನದಿಗೆ ಹಾರಿದ್ದಾನೆ ಎನ್ನಲಾಗಿದ್ದು ಆತನ ಶವ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.

ಯುವಕನ ತಾಯಿ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದು ಇದರಿಂದ ನೊಂದ ಯುವಕ, ನಿನಗಿಂತ ಮೊದಲೇ ನಾನು ಸಾಯುತ್ತೇನೆಂದು ಸ್ಟೇಟಸ್ ನಲ್ಲಿ ಬರೆದುಕೊಂಡಿದ್ದ. ಸಾರಿ ಅಮ್ಮಾ, ನಿನ್ನನ್ನು ಕಾಪಾಡಲು ಆಗಿಲ್ಲ. ನಿನಗಿಂತ ಮುಂಚೆನೇ ನಾನು ಹೋಗ್ತಿದೇನೆ. ಓ ಯಮ ದೇವನೇ, ಹೆತ್ತ ತಾಯಿ ಸಾಯೋ ಮುನ್ನ ಕರೆದುಕೋ ಎನ್ನ ಎಂದು ವಿಷಾದ ಪೂರ್ಣ ಮಾತುಗಳನ್ನು ಬರೆದು ನಿನ್ನೆ ರಾತ್ರಿ ನೇತ್ರಾವತಿ ನದಿಗೆ ಹಾರಿದ್ದಾನೆ ಎನ್ನಲಾಗುತ್ತಿದೆ. ಆತನ ಸ್ಟೇಟಸ್ ನೋಡಿ ಗೆಳೆಯರು ಆಪ್ತರಿಗೆ ಮಾಹಿತಿ ನೀಡಿದ್ದಾರೆ. ರಾತ್ರಿಯೇ ಸ್ಥಳೀಯರು ಗಮನಿಸಿ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.

ಮಂಗಳವಾರ ಬೆಳಗ್ಗೆ ಸೇತುವೆ ಬಳಿಯಲ್ಲೇ ಶವ ಪತ್ತೆಯಾಗಿದೆ. ಸ್ಥಳೀಯ ಈಜುಗಾರರು, ಅಗ್ನಿಶಾಮಕ ದಳ, ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
30-year-old man committed suicide by jumping into river at Bantwal after posting a WhatsApp status of his mother suffering in the hospital in Mangalore. The search is on to find his body.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm