ಬ್ರೇಕಿಂಗ್ ನ್ಯೂಸ್
09-02-21 01:32 pm Mangalore Correspondent ಕರಾವಳಿ
ಮೂಡುಬಿದ್ರೆ, ಫೆ.9: ಬಿಲ್ಲವ ಸಮುದಾಯಕ್ಕೆ ಮತ್ತು ಕೋಟಿ ಚೆನ್ನಯರ ಬಗ್ಗೆ ಅವಹೇಳನಗೈದ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ವಿರುದ್ಧ ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಗದೀಶ್ ಅಧಿಕಾರಿ ಅವಹೇಳನದ ಹೇಳಿಕೆಯ ಬಗ್ಗೆ ಮೂಡುಬಿದ್ರೆಯ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾಸಂಘದ ಅಧ್ಯಕ್ಷ ರಾಜು ಪಿ.ಕೆ. ಎಂಬವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಕೋಟಿ ಚೆನ್ನಯ ಮತ್ತು ಬಿಲ್ಲವರ ಭಾವನೆಗೆ ಧಕ್ಕೆ ಬರುವ ರೀತಿ ಹೇಳಿಕೆ ನೀಡಿದ ಬಗ್ಗೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು. ಪೊಲೀಸರು ಜಗದೀಶ್ ಅಧಿಕಾರಿ ವಿರುದ್ಧ ಸೆಕ್ಷನ್ 295 ಎ ಮತ್ತು 505 ರ ಪ್ರಕಾರ ಎಫ್ಐಆರ್ ದಾಖಲಿಸಿದ್ದಾರೆ.
ಬಿಲ್ಲವರು, ಕೋಟಿ ಚೆನ್ನಯರ ಬಗ್ಗೆ ಅವಹೇಳನ ; ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ
ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ ಒಂದು ಲಕ್ಷ ರೂ. ; ಪ್ರತಿಭಾ ಕುಳಾಯಿ ಬಹಿರಂಗ ಸವಾಲು !!
An FIR has been filed against BJP leader Jagadish Adhikari in Moodbidri for his controversial statement made on Koti Chennaya.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm