ಬ್ರೇಕಿಂಗ್ ನ್ಯೂಸ್
09-02-21 01:32 pm Mangalore Correspondent ಕರಾವಳಿ
ಮೂಡುಬಿದ್ರೆ, ಫೆ.9: ಬಿಲ್ಲವ ಸಮುದಾಯಕ್ಕೆ ಮತ್ತು ಕೋಟಿ ಚೆನ್ನಯರ ಬಗ್ಗೆ ಅವಹೇಳನಗೈದ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ವಿರುದ್ಧ ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಗದೀಶ್ ಅಧಿಕಾರಿ ಅವಹೇಳನದ ಹೇಳಿಕೆಯ ಬಗ್ಗೆ ಮೂಡುಬಿದ್ರೆಯ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾಸಂಘದ ಅಧ್ಯಕ್ಷ ರಾಜು ಪಿ.ಕೆ. ಎಂಬವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಕೋಟಿ ಚೆನ್ನಯ ಮತ್ತು ಬಿಲ್ಲವರ ಭಾವನೆಗೆ ಧಕ್ಕೆ ಬರುವ ರೀತಿ ಹೇಳಿಕೆ ನೀಡಿದ ಬಗ್ಗೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು. ಪೊಲೀಸರು ಜಗದೀಶ್ ಅಧಿಕಾರಿ ವಿರುದ್ಧ ಸೆಕ್ಷನ್ 295 ಎ ಮತ್ತು 505 ರ ಪ್ರಕಾರ ಎಫ್ಐಆರ್ ದಾಖಲಿಸಿದ್ದಾರೆ.
ಬಿಲ್ಲವರು, ಕೋಟಿ ಚೆನ್ನಯರ ಬಗ್ಗೆ ಅವಹೇಳನ ; ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ
ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ ಒಂದು ಲಕ್ಷ ರೂ. ; ಪ್ರತಿಭಾ ಕುಳಾಯಿ ಬಹಿರಂಗ ಸವಾಲು !!
An FIR has been filed against BJP leader Jagadish Adhikari in Moodbidri for his controversial statement made on Koti Chennaya.
10-04-25 04:40 pm
Bangalore Correspondent
Lokayukta Shivamogga arrest: ಶಿವಮೊಗ್ಗ ಸ್ಮಾರ್ಟ...
09-04-25 09:31 pm
Vijayapura accident, Death: ಯಮನಂತೆ ಬಂದ ಲಾರಿ ;...
09-04-25 09:21 pm
ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ...
09-04-25 06:21 pm
Kukke Subrahmanya, New Train Service, Ministe...
09-04-25 04:05 pm
10-04-25 09:10 pm
HK News Desk
ಪಂಬನ್ ಸೇತುವೆ ಬೆನ್ನಲ್ಲೇ ಲಂಕಾ- ಭಾರತ ರೈಲ್ವೇ ಯಾನ...
10-04-25 01:25 pm
ಪಿಯುಸಿ ಹುಡುಗನ ವರಿಸಿದ ಮೂರು ಮಕ್ಕಳ ತಾಯಿ ; ಇಸ್ಲಾಂ...
10-04-25 11:30 am
Tahawwur Rana, India: ಮುಂಬೈ ದಾಳಿಯ ಮಾಸ್ಟರ್ ಮೈಂ...
09-04-25 04:07 pm
ಡೊನಾಲ್ಡ್ ಟ್ರಂಪ್ ಸುಂಕ ಬರೆಗೆ ಜಗತ್ತು ತಲ್ಲಣ ; ಕೋವ...
07-04-25 10:53 pm
10-04-25 10:41 pm
Mangalore Correspondent
Mangalore, Netravati Bridge Repair, Traffic b...
10-04-25 09:48 pm
Mangalore Accident, Padil: ಪಡೀಲ್ ; ಚಾಲಕನ ನಿಯಂ...
09-04-25 10:57 pm
Mangalore BJP Janakrosha Rally, Protest: ಕರ್ನ...
09-04-25 10:23 pm
Kpt Accident, Mangalore: ಕೆಪಿಟಿ ಬಳಿ ಭೀಕರ ಅಪಘಾ...
08-04-25 08:58 pm
10-04-25 08:41 pm
HK News Desk
Puttur crime, Sword, Mangalore: ಪುತ್ತೂರಿನಲ್ಲಿ...
10-04-25 02:57 pm
ಸಾಮೂಹಿಕ ವಿವಾಹ ಹೆಸರಲ್ಲಿ ಬಡ ಯುವತಿಯರ ಮಾರಾಟ ಜಾಲ ;...
09-04-25 11:17 pm
Kalaburagi ATM Robbery: ಬೀದರ್ ದರೋಡೆ ಬೆನ್ನಲ್...
09-04-25 08:15 pm
Mangalore Gold smuggling, Crime, CCB: ಇಬ್ಬರು...
08-04-25 11:04 pm