ಬ್ರೇಕಿಂಗ್ ನ್ಯೂಸ್
09-02-21 01:32 pm Mangalore Correspondent ಕರಾವಳಿ
ಮೂಡುಬಿದ್ರೆ, ಫೆ.9: ಬಿಲ್ಲವ ಸಮುದಾಯಕ್ಕೆ ಮತ್ತು ಕೋಟಿ ಚೆನ್ನಯರ ಬಗ್ಗೆ ಅವಹೇಳನಗೈದ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ವಿರುದ್ಧ ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಗದೀಶ್ ಅಧಿಕಾರಿ ಅವಹೇಳನದ ಹೇಳಿಕೆಯ ಬಗ್ಗೆ ಮೂಡುಬಿದ್ರೆಯ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾಸಂಘದ ಅಧ್ಯಕ್ಷ ರಾಜು ಪಿ.ಕೆ. ಎಂಬವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಕೋಟಿ ಚೆನ್ನಯ ಮತ್ತು ಬಿಲ್ಲವರ ಭಾವನೆಗೆ ಧಕ್ಕೆ ಬರುವ ರೀತಿ ಹೇಳಿಕೆ ನೀಡಿದ ಬಗ್ಗೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು. ಪೊಲೀಸರು ಜಗದೀಶ್ ಅಧಿಕಾರಿ ವಿರುದ್ಧ ಸೆಕ್ಷನ್ 295 ಎ ಮತ್ತು 505 ರ ಪ್ರಕಾರ ಎಫ್ಐಆರ್ ದಾಖಲಿಸಿದ್ದಾರೆ.
ಬಿಲ್ಲವರು, ಕೋಟಿ ಚೆನ್ನಯರ ಬಗ್ಗೆ ಅವಹೇಳನ ; ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ
ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ ಒಂದು ಲಕ್ಷ ರೂ. ; ಪ್ರತಿಭಾ ಕುಳಾಯಿ ಬಹಿರಂಗ ಸವಾಲು !!
An FIR has been filed against BJP leader Jagadish Adhikari in Moodbidri for his controversial statement made on Koti Chennaya.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm