ಬ್ರೇಕಿಂಗ್ ನ್ಯೂಸ್
09-02-21 05:10 pm Udupi Correspondent ಕರಾವಳಿ
ಉಡುಪಿ, ಫೆ.9: ದೇವರ ದರ್ಶನಕ್ಕೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಬಂದಿದ್ದ ಬೆಂಗಳೂರು ಮೂಲದ ಯಾತ್ರಾರ್ಥಿಯೊಬ್ಬರು ಉಡುಪಿ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಉಡುಪಿಯಲ್ಲಿ ದೇವರ ದರ್ಶನ ಪಡೆದುಕೊಂಡು, ಊರಿಗೆ ಹೊರಡಲೆಂದು ಸರಕಾರಿ ಬಸ್ ನಿಲ್ದಾಣದಲ್ಲಿ ಸಿದ್ಧತೆಯಲ್ಲಿದ್ದಾಗ, ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ವಿಷಯ ತಿಳಿದು ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಯಾತ್ರಾರ್ಥಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ.

ಪೊಲೀಸರು ಮೃತರ ಬ್ಯಾಗಿನಲ್ಲಿ ದೊರೆತ ಚೀಟಿಗಳ ಆಧಾರದಿಂದ ಮೃತರ ಸಂಬಂಧಿಕರ ವಿಳಾಸ ಪತ್ತೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ಮೃತ ಯಾತ್ರಾರ್ಥಿ, ರಮೇಶ್ ರಾವ್ ಟೈಲರ್ (63) ವಿನಾಯಕ ನಗರ, ನಾಯಂಡ ಹಳ್ಳಿ, ಬೆಂಗಳೂರಿನ ನಿವಾಸಿಯೆಂದು ತಿಳಿದುಬಂದಿದೆ.
ಬಳಿಕ ಮೃತರ ಕುಟುಂಬಿಕರು ಉಡುಪಿಗೆ ಆಗಮಿಸಿದ್ದು ಶವಸಂಸ್ಕಾರ ನಡೆಸಲು ಅಸಹಾಯಕತೆ ತೋರಿದರು. ನಗರ ಠಾಣೆಯ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು ನೀಡಿದ ಸಲಹೆಯಂತೆ ಕುಟುಂಬಿಕರು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರನ್ನು ಸಂಪರ್ಕಿಸಿದ್ದು ಅಸಹಾಯಕತೆ ಹೇಳಿಕೊಂಡಿದ್ದರು.
ತಕ್ಷಣ ನೆರವಿಗೆ ಬಂದಿದ್ದು ಶವ ಪರೀಕ್ಷೆ ಬಳಿಕ ಉದ್ಯಾವರ ಹಿಂದು ರುದ್ರಭೂಮಿಯಲ್ಲಿ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಅಂತ್ಯಸಂಸ್ಕಾರವನ್ನು ನಡೆಸಿಕೊಟ್ಟಿದ್ದಾರೆ.
Bangalorean Devotee who came to Krishna Temple at Udupi breathed his last while he was at the temple. The final rituals to take place at Udupi.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 08:01 pm
HK News Staffer
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 06:18 pm
HK News Staffer
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm