ಬ್ರೇಕಿಂಗ್ ನ್ಯೂಸ್
09-02-21 05:10 pm Udupi Correspondent ಕರಾವಳಿ
ಉಡುಪಿ, ಫೆ.9: ದೇವರ ದರ್ಶನಕ್ಕೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಬಂದಿದ್ದ ಬೆಂಗಳೂರು ಮೂಲದ ಯಾತ್ರಾರ್ಥಿಯೊಬ್ಬರು ಉಡುಪಿ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಉಡುಪಿಯಲ್ಲಿ ದೇವರ ದರ್ಶನ ಪಡೆದುಕೊಂಡು, ಊರಿಗೆ ಹೊರಡಲೆಂದು ಸರಕಾರಿ ಬಸ್ ನಿಲ್ದಾಣದಲ್ಲಿ ಸಿದ್ಧತೆಯಲ್ಲಿದ್ದಾಗ, ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ವಿಷಯ ತಿಳಿದು ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಯಾತ್ರಾರ್ಥಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ.

ಪೊಲೀಸರು ಮೃತರ ಬ್ಯಾಗಿನಲ್ಲಿ ದೊರೆತ ಚೀಟಿಗಳ ಆಧಾರದಿಂದ ಮೃತರ ಸಂಬಂಧಿಕರ ವಿಳಾಸ ಪತ್ತೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ಮೃತ ಯಾತ್ರಾರ್ಥಿ, ರಮೇಶ್ ರಾವ್ ಟೈಲರ್ (63) ವಿನಾಯಕ ನಗರ, ನಾಯಂಡ ಹಳ್ಳಿ, ಬೆಂಗಳೂರಿನ ನಿವಾಸಿಯೆಂದು ತಿಳಿದುಬಂದಿದೆ.
ಬಳಿಕ ಮೃತರ ಕುಟುಂಬಿಕರು ಉಡುಪಿಗೆ ಆಗಮಿಸಿದ್ದು ಶವಸಂಸ್ಕಾರ ನಡೆಸಲು ಅಸಹಾಯಕತೆ ತೋರಿದರು. ನಗರ ಠಾಣೆಯ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು ನೀಡಿದ ಸಲಹೆಯಂತೆ ಕುಟುಂಬಿಕರು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರನ್ನು ಸಂಪರ್ಕಿಸಿದ್ದು ಅಸಹಾಯಕತೆ ಹೇಳಿಕೊಂಡಿದ್ದರು.
ತಕ್ಷಣ ನೆರವಿಗೆ ಬಂದಿದ್ದು ಶವ ಪರೀಕ್ಷೆ ಬಳಿಕ ಉದ್ಯಾವರ ಹಿಂದು ರುದ್ರಭೂಮಿಯಲ್ಲಿ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಅಂತ್ಯಸಂಸ್ಕಾರವನ್ನು ನಡೆಸಿಕೊಟ್ಟಿದ್ದಾರೆ.
Bangalorean Devotee who came to Krishna Temple at Udupi breathed his last while he was at the temple. The final rituals to take place at Udupi.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm