ಬ್ರೇಕಿಂಗ್ ನ್ಯೂಸ್
10-02-21 10:58 pm Mangaluru Correspondent ಕರಾವಳಿ
ಮಂಗಳೂರು, ಫೆ.10: ಕೆಎಸ್ಸಾರ್ಟಿಸಿ ಬಿ.ಸಿ.ರೋಡ್ ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ಕಂಡಕ್ಟರ್ ಕಂ ಭದ್ರತಾ ಸಿಬಂದಿಯೊಬ್ಬ ಡೆತ್ ನೋಟ್ ಬರೆದಿಟ್ಟು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡೆತ್ ನೋಟ್ ನಲ್ಲಿ ಅಧಿಕಾರಿಗಳೇ, ಯಾರಿಗೂ ಕೂಡ ಈ ರೀತಿ ಹಿಂಸೆ ಕೊಡಬೇಡಿ ಎಂದು ಬರೆದಿದ್ದಾರೆ. ತೀವ್ರ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿಚಾರವನ್ನು ಹೇಳಿಕೊಂಡಿದ್ದಾರೆ.
ಕೆಎಸ್ಆರ್ಟಿಸಿ ಡಿಪೋದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪುತ್ತೂರು ಮೂಲದ ಬಾಲಕೃಷ್ಣ (48) ಸಾವನ್ನಪ್ಪಿದವರು. ಸಂಸ್ಥೆಯಲ್ಲಿ ಅಧಿಕಾರಿಗಳು ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಸಂಬಂಧಪಟ್ಟ ಅಧಿಕಾರಿಗಳೇ.. ಈ ರೀತಿ ಯಾರಿಗೂ ಹಿಂಸೆ ಮಾಡಬೇಡಿ, ಸಣ್ಣಸಣ್ಣ ಮಕ್ಕಳಿರುತ್ತಾರೆ, ಅವರನ್ನು ಬಿಟ್ಟು ಹೋಗಲು ಮನಸ್ಸಾಗುವುದಿಲ್ಲ.. ಆದರೂ ಈ ಹಿಂಸೆ ಅನುಭವಿಸಲು ಸಾಧ್ಯವಾಗುತ್ತಿಲ್ಲ..




‘ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದು ಬರೆದಿರುವ ಅವರು, ತನ್ನ ಅಣ್ಣನ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ‘ನನ್ನ ಅಂತ್ಯಸಂಸ್ಕಾರಕ್ಕೂ ಅಣ್ಣನನ್ನು ಕರೆಯಬೇಡಿ. ಆತನಿಂದ ಯಾವುದೇ ಧನಸಹಾಯವನ್ನೂ ಪಡೆಯಬೇಡಿ. ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ. ಅವರೇನೂ ತಪ್ಪು ಮಾಡಿಲ್ಲ’ ಎಂದು ಅವರು ಡೆತ್ನೋಟ್ನಲ್ಲಿ ಬರೆದಿದ್ದಾರೆ.
ಉಳ್ಳಾಲದ ನೇತ್ರಾವತಿ ಸೇತುವೆ ಬಳಿಯ ರೈಲ್ವೇ ಸೇತುವೆಯಿಂದ ನದಿಗೆ ಹಾರಿದ್ದಾರೆ ಎನ್ನಲಾಗುತ್ತಿದ್ದು ಸಂಜೆ ಹೊತ್ತಿಗೆ ಶವ ಪತ್ತೆಯಾಗಿತ್ತು. ಇವರು ನದಿಗೆ ಹಾರುವುದನ್ನು ಯಾರೋ ನೋಡಿದ್ದು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ಮತ್ತು ಹೆದ್ದಾರಿಯಲ್ಲಿ ಸಾಗುತ್ತಿದ್ದ ಪ್ರಯಾಣಿಕರು ನಿಂತು ನೋಡುತ್ತಿದ್ದರು. ಇದರಿಂದ ಹೆದ್ದಾರಿ ಬ್ಲಾಕ್ ಕೂಡ ಆಗಿತ್ತು.
A KSRTC Bus Conductor of Bantwal Unit ended his life by jumping from Neravathi railway bridge in mangalore blaming his KSRTC authorities for his death in the death note.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 08:01 pm
HK News Staffer
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 06:18 pm
HK News Staffer
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm