ಬ್ರೇಕಿಂಗ್ ನ್ಯೂಸ್
11-02-21 02:45 pm Udupi Correspondent ಕರಾವಳಿ
ಉಡುಪಿ, ಫೆ.11: 15 ವರ್ಷದ ಬಾಲಕನೊಬ್ಬ ಅತಿ ವೇಗದಿಂದ ಬೈಕ್ ಚಲಾಯಿಸಿಕೊಂಡು ಬಂದು ರಸ್ತೆ ಡಿವೈಡರ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಂದೂರು ಠಾಣೆ ವ್ಯಾಪ್ತಿಯ ಶಿರೂರು ಬಳಿ ನಡೆದಿದೆ.
ಶಿರೂರು ಸಮೀಪದ ಅಳ್ವೆಗದ್ದೆ ಬಳಿ ಘಟನೆ ನಡೆದಿದೆ. ಬೈಕ್ ಸವಾರ ಅರಾನ್(15)ಮೃತಪಟ್ಟ ದುರ್ದೈವಿ. ಹಡವಿನಕೋಣೆ ನಿವಾಸಿಯಾಗಿರುವ ಅರಾನ್, ವಾರದ ಹಿಂದಷ್ಟೆ ಪರವಾನಿಗೆ ಇಲ್ಲದೆ ಬೈಕ್ ಚಲಾಯಿಸಿ ಬೈಂದೂರು ಪೊಲೀಸರಿಗೆ ಸಿಕ್ಕಿಬಿದ್ದು ದಂಡ ವಿಧಿಸಿಕೊಂಡಿದ್ದ. ಅಲ್ಲದೆ ಬೈಕ್ ಸೀಜ್ ಮಾಡಿ ಎರಡು ದಿನ ಠಾಣೆಯಲ್ಲಿ ಇರಿಸಿಕೊಂಡಿದ್ದು ಪೊಲೀಸರು ಆತನ ತಾಯಿಯನ್ನು ಬರಹೇಳಿ ಬುದ್ದಿ ಹೇಳಿ ಕಳುಹಿಸಿದ್ದರು.
ಆದರೆ ಗುರುವಾರ ಮುಂಜಾನೆ ಅತೀ ವೇಗದಿಂದ ಬೈಕ್ ಚಲಾಯಿಸಿ ಡಿವೈಡರ್ ಗೆ ಗುದ್ದಿದ ಅರಾನ್ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಬೈಂದೂರು ಠಾಣಾಧಿಕಾರಿ ಸಂಗೀತಾ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 15-year-old boy who was riding a bike at high speed hit a road divider near Shiroor here and died on the spot. The incident happened at Alvegadde near Shiroor on Thursday February 11 morning.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm