ಬ್ರೇಕಿಂಗ್ ನ್ಯೂಸ್
11-02-21 02:45 pm Udupi Correspondent ಕರಾವಳಿ
ಉಡುಪಿ, ಫೆ.11: 15 ವರ್ಷದ ಬಾಲಕನೊಬ್ಬ ಅತಿ ವೇಗದಿಂದ ಬೈಕ್ ಚಲಾಯಿಸಿಕೊಂಡು ಬಂದು ರಸ್ತೆ ಡಿವೈಡರ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಂದೂರು ಠಾಣೆ ವ್ಯಾಪ್ತಿಯ ಶಿರೂರು ಬಳಿ ನಡೆದಿದೆ.
ಶಿರೂರು ಸಮೀಪದ ಅಳ್ವೆಗದ್ದೆ ಬಳಿ ಘಟನೆ ನಡೆದಿದೆ. ಬೈಕ್ ಸವಾರ ಅರಾನ್(15)ಮೃತಪಟ್ಟ ದುರ್ದೈವಿ. ಹಡವಿನಕೋಣೆ ನಿವಾಸಿಯಾಗಿರುವ ಅರಾನ್, ವಾರದ ಹಿಂದಷ್ಟೆ ಪರವಾನಿಗೆ ಇಲ್ಲದೆ ಬೈಕ್ ಚಲಾಯಿಸಿ ಬೈಂದೂರು ಪೊಲೀಸರಿಗೆ ಸಿಕ್ಕಿಬಿದ್ದು ದಂಡ ವಿಧಿಸಿಕೊಂಡಿದ್ದ. ಅಲ್ಲದೆ ಬೈಕ್ ಸೀಜ್ ಮಾಡಿ ಎರಡು ದಿನ ಠಾಣೆಯಲ್ಲಿ ಇರಿಸಿಕೊಂಡಿದ್ದು ಪೊಲೀಸರು ಆತನ ತಾಯಿಯನ್ನು ಬರಹೇಳಿ ಬುದ್ದಿ ಹೇಳಿ ಕಳುಹಿಸಿದ್ದರು.


ಆದರೆ ಗುರುವಾರ ಮುಂಜಾನೆ ಅತೀ ವೇಗದಿಂದ ಬೈಕ್ ಚಲಾಯಿಸಿ ಡಿವೈಡರ್ ಗೆ ಗುದ್ದಿದ ಅರಾನ್ ಸಾವನ್ನಪ್ಪಿದ್ದಾನೆ.


ಘಟನಾ ಸ್ಥಳಕ್ಕೆ ಬೈಂದೂರು ಠಾಣಾಧಿಕಾರಿ ಸಂಗೀತಾ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 15-year-old boy who was riding a bike at high speed hit a road divider near Shiroor here and died on the spot. The incident happened at Alvegadde near Shiroor on Thursday February 11 morning.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm