ಬ್ರೇಕಿಂಗ್ ನ್ಯೂಸ್
12-02-21 02:16 pm Mangalore Correspondent ಕರಾವಳಿ
ಕಡಬ, ಫೆ.12 : ಇಲ್ಲಿನ ಕುಟ್ರುಪ್ಪಾಡಿಯ ರೆಂಜಿಲಾಡಿ ಎಂಬಲ್ಲಿ ತೋಟಕ್ಕೆ ತೆರಳಿದ್ದ ದಂಪತಿಗೆ ದಾಳಿ ಮಾಡಿ ಮರವೇರಿ ಕುಳಿತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಬೋನಿಗೆ ಸೇರಿಸಿದ್ದಾರೆ.
ಚಿರತೆ ಬಗ್ಗೆ ಮಾಹಿತಿ ಪಡೆದು ಬಂದ ಅರಣ್ಯಾಧಿಕಾರಿಗಳು ಕಾರ್ಯಾಚರಣೆಗೆ ತಂತ್ರ ರೂಪಿಸಿದ್ದರು. ಮಂಗಳೂರಿನ ಪಿಲಿಕುಳದ ಡಾ. ಯಶಸ್ ಅವರನ್ನು ಸ್ಥಳಕ್ಕೆ ಕರೆಸಿ, ಮರದಲ್ಲಿದ್ದ ಚಿರತೆಗೆ ಯಶಸ್ವಿಯಾಗಿ ಅರಿವಳಿಕೆ ಮದ್ದು ನೀಡಿದ್ದಾರೆ. ಬಳಿಕ ಸ್ಮೃತಿ ತಪ್ಪಿದ ಚಿರತೆಯನ್ನು ಅರಣ್ಯ ಸಿಬಂದಿ ಹಿಡಿದು ಬೋನಿಗೆ ಸೇರಿಸಿ, ಕಾಡಿಗೆ ಒಯ್ದಿದ್ದಾರೆ.



ಸುಳ್ಯ ಎಸಿಎಫ್ ಆಸ್ಟಿನ್ ಪಿ.ಸೋನ್ಸ್, ವಲಯಾಧಿಕಾರಿಗಳಾದ ರಾಘವೇಂದ್ರ, ಮಂಜುನಾಥ್, ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇತ್ತೀಚೆಗೆ ಸುಬ್ರಹ್ಮಣ್ಯ ಬಳಿ ಚಿರತೆ ಮನೆಯ ಟಾಯ್ಲೆಟ್ ಒಳಗೆ ನುಗ್ಗಿ ಬಂಧಿಯಾಗಿತ್ತು. ಬಳಿಕ ಅದನ್ನು ಬೋನಿಗೆ ಸೇರಿಸುವ ಕಾರ್ಯಾಚರಣೆ ಮಾಡಲು ಹೋಗಿದ್ದ ಅರಣ್ಯಾಧಿಕಾರಿಗಳು ಅದರಲ್ಲಿ ವಿಫಲರಾಗಿದ್ದರು. ಬೋನಿಂದಲೇ ತಪ್ಪಿಸಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಈ ಬಾರಿ ಅರಿವಳಿಕೆ ನೀಡಲು ಪಿಲಿಕುಳದ ತಜ್ಞರನ್ನು ಕರೆಸಿದ್ದ ಅರಣ್ಯ ಸಿಬಂದಿ, ತಮ್ಮ ವೈಫಲ್ಯ ತೋರಿಸಿದ್ದಾರೆ.
Video:
Leopard falls into bone set by forest officials at Kadaba. The Leopard had attacked two persons.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 06:55 pm
Mangalore Correspondent
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm