ಬ್ರೇಕಿಂಗ್ ನ್ಯೂಸ್
12-02-21 02:16 pm Mangalore Correspondent ಕರಾವಳಿ
ಕಡಬ, ಫೆ.12 : ಇಲ್ಲಿನ ಕುಟ್ರುಪ್ಪಾಡಿಯ ರೆಂಜಿಲಾಡಿ ಎಂಬಲ್ಲಿ ತೋಟಕ್ಕೆ ತೆರಳಿದ್ದ ದಂಪತಿಗೆ ದಾಳಿ ಮಾಡಿ ಮರವೇರಿ ಕುಳಿತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಬೋನಿಗೆ ಸೇರಿಸಿದ್ದಾರೆ.
ಚಿರತೆ ಬಗ್ಗೆ ಮಾಹಿತಿ ಪಡೆದು ಬಂದ ಅರಣ್ಯಾಧಿಕಾರಿಗಳು ಕಾರ್ಯಾಚರಣೆಗೆ ತಂತ್ರ ರೂಪಿಸಿದ್ದರು. ಮಂಗಳೂರಿನ ಪಿಲಿಕುಳದ ಡಾ. ಯಶಸ್ ಅವರನ್ನು ಸ್ಥಳಕ್ಕೆ ಕರೆಸಿ, ಮರದಲ್ಲಿದ್ದ ಚಿರತೆಗೆ ಯಶಸ್ವಿಯಾಗಿ ಅರಿವಳಿಕೆ ಮದ್ದು ನೀಡಿದ್ದಾರೆ. ಬಳಿಕ ಸ್ಮೃತಿ ತಪ್ಪಿದ ಚಿರತೆಯನ್ನು ಅರಣ್ಯ ಸಿಬಂದಿ ಹಿಡಿದು ಬೋನಿಗೆ ಸೇರಿಸಿ, ಕಾಡಿಗೆ ಒಯ್ದಿದ್ದಾರೆ.



ಸುಳ್ಯ ಎಸಿಎಫ್ ಆಸ್ಟಿನ್ ಪಿ.ಸೋನ್ಸ್, ವಲಯಾಧಿಕಾರಿಗಳಾದ ರಾಘವೇಂದ್ರ, ಮಂಜುನಾಥ್, ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇತ್ತೀಚೆಗೆ ಸುಬ್ರಹ್ಮಣ್ಯ ಬಳಿ ಚಿರತೆ ಮನೆಯ ಟಾಯ್ಲೆಟ್ ಒಳಗೆ ನುಗ್ಗಿ ಬಂಧಿಯಾಗಿತ್ತು. ಬಳಿಕ ಅದನ್ನು ಬೋನಿಗೆ ಸೇರಿಸುವ ಕಾರ್ಯಾಚರಣೆ ಮಾಡಲು ಹೋಗಿದ್ದ ಅರಣ್ಯಾಧಿಕಾರಿಗಳು ಅದರಲ್ಲಿ ವಿಫಲರಾಗಿದ್ದರು. ಬೋನಿಂದಲೇ ತಪ್ಪಿಸಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಈ ಬಾರಿ ಅರಿವಳಿಕೆ ನೀಡಲು ಪಿಲಿಕುಳದ ತಜ್ಞರನ್ನು ಕರೆಸಿದ್ದ ಅರಣ್ಯ ಸಿಬಂದಿ, ತಮ್ಮ ವೈಫಲ್ಯ ತೋರಿಸಿದ್ದಾರೆ.
Video:
Leopard falls into bone set by forest officials at Kadaba. The Leopard had attacked two persons.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm