ಬ್ರೇಕಿಂಗ್ ನ್ಯೂಸ್
12-02-21 02:16 pm Mangalore Correspondent ಕರಾವಳಿ
ಕಡಬ, ಫೆ.12 : ಇಲ್ಲಿನ ಕುಟ್ರುಪ್ಪಾಡಿಯ ರೆಂಜಿಲಾಡಿ ಎಂಬಲ್ಲಿ ತೋಟಕ್ಕೆ ತೆರಳಿದ್ದ ದಂಪತಿಗೆ ದಾಳಿ ಮಾಡಿ ಮರವೇರಿ ಕುಳಿತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಬೋನಿಗೆ ಸೇರಿಸಿದ್ದಾರೆ.
ಚಿರತೆ ಬಗ್ಗೆ ಮಾಹಿತಿ ಪಡೆದು ಬಂದ ಅರಣ್ಯಾಧಿಕಾರಿಗಳು ಕಾರ್ಯಾಚರಣೆಗೆ ತಂತ್ರ ರೂಪಿಸಿದ್ದರು. ಮಂಗಳೂರಿನ ಪಿಲಿಕುಳದ ಡಾ. ಯಶಸ್ ಅವರನ್ನು ಸ್ಥಳಕ್ಕೆ ಕರೆಸಿ, ಮರದಲ್ಲಿದ್ದ ಚಿರತೆಗೆ ಯಶಸ್ವಿಯಾಗಿ ಅರಿವಳಿಕೆ ಮದ್ದು ನೀಡಿದ್ದಾರೆ. ಬಳಿಕ ಸ್ಮೃತಿ ತಪ್ಪಿದ ಚಿರತೆಯನ್ನು ಅರಣ್ಯ ಸಿಬಂದಿ ಹಿಡಿದು ಬೋನಿಗೆ ಸೇರಿಸಿ, ಕಾಡಿಗೆ ಒಯ್ದಿದ್ದಾರೆ.



ಸುಳ್ಯ ಎಸಿಎಫ್ ಆಸ್ಟಿನ್ ಪಿ.ಸೋನ್ಸ್, ವಲಯಾಧಿಕಾರಿಗಳಾದ ರಾಘವೇಂದ್ರ, ಮಂಜುನಾಥ್, ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇತ್ತೀಚೆಗೆ ಸುಬ್ರಹ್ಮಣ್ಯ ಬಳಿ ಚಿರತೆ ಮನೆಯ ಟಾಯ್ಲೆಟ್ ಒಳಗೆ ನುಗ್ಗಿ ಬಂಧಿಯಾಗಿತ್ತು. ಬಳಿಕ ಅದನ್ನು ಬೋನಿಗೆ ಸೇರಿಸುವ ಕಾರ್ಯಾಚರಣೆ ಮಾಡಲು ಹೋಗಿದ್ದ ಅರಣ್ಯಾಧಿಕಾರಿಗಳು ಅದರಲ್ಲಿ ವಿಫಲರಾಗಿದ್ದರು. ಬೋನಿಂದಲೇ ತಪ್ಪಿಸಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಈ ಬಾರಿ ಅರಿವಳಿಕೆ ನೀಡಲು ಪಿಲಿಕುಳದ ತಜ್ಞರನ್ನು ಕರೆಸಿದ್ದ ಅರಣ್ಯ ಸಿಬಂದಿ, ತಮ್ಮ ವೈಫಲ್ಯ ತೋರಿಸಿದ್ದಾರೆ.
Video:
Leopard falls into bone set by forest officials at Kadaba. The Leopard had attacked two persons.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm