ಬ್ರೇಕಿಂಗ್ ನ್ಯೂಸ್
12-02-21 02:16 pm Mangalore Correspondent ಕರಾವಳಿ
ಕಡಬ, ಫೆ.12 : ಇಲ್ಲಿನ ಕುಟ್ರುಪ್ಪಾಡಿಯ ರೆಂಜಿಲಾಡಿ ಎಂಬಲ್ಲಿ ತೋಟಕ್ಕೆ ತೆರಳಿದ್ದ ದಂಪತಿಗೆ ದಾಳಿ ಮಾಡಿ ಮರವೇರಿ ಕುಳಿತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಬೋನಿಗೆ ಸೇರಿಸಿದ್ದಾರೆ.
ಚಿರತೆ ಬಗ್ಗೆ ಮಾಹಿತಿ ಪಡೆದು ಬಂದ ಅರಣ್ಯಾಧಿಕಾರಿಗಳು ಕಾರ್ಯಾಚರಣೆಗೆ ತಂತ್ರ ರೂಪಿಸಿದ್ದರು. ಮಂಗಳೂರಿನ ಪಿಲಿಕುಳದ ಡಾ. ಯಶಸ್ ಅವರನ್ನು ಸ್ಥಳಕ್ಕೆ ಕರೆಸಿ, ಮರದಲ್ಲಿದ್ದ ಚಿರತೆಗೆ ಯಶಸ್ವಿಯಾಗಿ ಅರಿವಳಿಕೆ ಮದ್ದು ನೀಡಿದ್ದಾರೆ. ಬಳಿಕ ಸ್ಮೃತಿ ತಪ್ಪಿದ ಚಿರತೆಯನ್ನು ಅರಣ್ಯ ಸಿಬಂದಿ ಹಿಡಿದು ಬೋನಿಗೆ ಸೇರಿಸಿ, ಕಾಡಿಗೆ ಒಯ್ದಿದ್ದಾರೆ.
ಸುಳ್ಯ ಎಸಿಎಫ್ ಆಸ್ಟಿನ್ ಪಿ.ಸೋನ್ಸ್, ವಲಯಾಧಿಕಾರಿಗಳಾದ ರಾಘವೇಂದ್ರ, ಮಂಜುನಾಥ್, ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇತ್ತೀಚೆಗೆ ಸುಬ್ರಹ್ಮಣ್ಯ ಬಳಿ ಚಿರತೆ ಮನೆಯ ಟಾಯ್ಲೆಟ್ ಒಳಗೆ ನುಗ್ಗಿ ಬಂಧಿಯಾಗಿತ್ತು. ಬಳಿಕ ಅದನ್ನು ಬೋನಿಗೆ ಸೇರಿಸುವ ಕಾರ್ಯಾಚರಣೆ ಮಾಡಲು ಹೋಗಿದ್ದ ಅರಣ್ಯಾಧಿಕಾರಿಗಳು ಅದರಲ್ಲಿ ವಿಫಲರಾಗಿದ್ದರು. ಬೋನಿಂದಲೇ ತಪ್ಪಿಸಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಈ ಬಾರಿ ಅರಿವಳಿಕೆ ನೀಡಲು ಪಿಲಿಕುಳದ ತಜ್ಞರನ್ನು ಕರೆಸಿದ್ದ ಅರಣ್ಯ ಸಿಬಂದಿ, ತಮ್ಮ ವೈಫಲ್ಯ ತೋರಿಸಿದ್ದಾರೆ.
Video:
Leopard falls into bone set by forest officials at Kadaba. The Leopard had attacked two persons.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm