ಬ್ರೇಕಿಂಗ್ ನ್ಯೂಸ್
12-02-21 02:16 pm Mangalore Correspondent ಕರಾವಳಿ
ಕಡಬ, ಫೆ.12 : ಇಲ್ಲಿನ ಕುಟ್ರುಪ್ಪಾಡಿಯ ರೆಂಜಿಲಾಡಿ ಎಂಬಲ್ಲಿ ತೋಟಕ್ಕೆ ತೆರಳಿದ್ದ ದಂಪತಿಗೆ ದಾಳಿ ಮಾಡಿ ಮರವೇರಿ ಕುಳಿತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಬೋನಿಗೆ ಸೇರಿಸಿದ್ದಾರೆ.
ಚಿರತೆ ಬಗ್ಗೆ ಮಾಹಿತಿ ಪಡೆದು ಬಂದ ಅರಣ್ಯಾಧಿಕಾರಿಗಳು ಕಾರ್ಯಾಚರಣೆಗೆ ತಂತ್ರ ರೂಪಿಸಿದ್ದರು. ಮಂಗಳೂರಿನ ಪಿಲಿಕುಳದ ಡಾ. ಯಶಸ್ ಅವರನ್ನು ಸ್ಥಳಕ್ಕೆ ಕರೆಸಿ, ಮರದಲ್ಲಿದ್ದ ಚಿರತೆಗೆ ಯಶಸ್ವಿಯಾಗಿ ಅರಿವಳಿಕೆ ಮದ್ದು ನೀಡಿದ್ದಾರೆ. ಬಳಿಕ ಸ್ಮೃತಿ ತಪ್ಪಿದ ಚಿರತೆಯನ್ನು ಅರಣ್ಯ ಸಿಬಂದಿ ಹಿಡಿದು ಬೋನಿಗೆ ಸೇರಿಸಿ, ಕಾಡಿಗೆ ಒಯ್ದಿದ್ದಾರೆ.



ಸುಳ್ಯ ಎಸಿಎಫ್ ಆಸ್ಟಿನ್ ಪಿ.ಸೋನ್ಸ್, ವಲಯಾಧಿಕಾರಿಗಳಾದ ರಾಘವೇಂದ್ರ, ಮಂಜುನಾಥ್, ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇತ್ತೀಚೆಗೆ ಸುಬ್ರಹ್ಮಣ್ಯ ಬಳಿ ಚಿರತೆ ಮನೆಯ ಟಾಯ್ಲೆಟ್ ಒಳಗೆ ನುಗ್ಗಿ ಬಂಧಿಯಾಗಿತ್ತು. ಬಳಿಕ ಅದನ್ನು ಬೋನಿಗೆ ಸೇರಿಸುವ ಕಾರ್ಯಾಚರಣೆ ಮಾಡಲು ಹೋಗಿದ್ದ ಅರಣ್ಯಾಧಿಕಾರಿಗಳು ಅದರಲ್ಲಿ ವಿಫಲರಾಗಿದ್ದರು. ಬೋನಿಂದಲೇ ತಪ್ಪಿಸಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಈ ಬಾರಿ ಅರಿವಳಿಕೆ ನೀಡಲು ಪಿಲಿಕುಳದ ತಜ್ಞರನ್ನು ಕರೆಸಿದ್ದ ಅರಣ್ಯ ಸಿಬಂದಿ, ತಮ್ಮ ವೈಫಲ್ಯ ತೋರಿಸಿದ್ದಾರೆ.
Video:
Leopard falls into bone set by forest officials at Kadaba. The Leopard had attacked two persons.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm