ಬ್ರೇಕಿಂಗ್ ನ್ಯೂಸ್
12-02-21 08:47 pm Mangaluru Correspondant ಕರಾವಳಿ
ಮಂಗಳೂರು, ಫೆ.12: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಆಯೋಜಿಸಿದ ಜಿಲ್ಲಾ ಮಟ್ಟದ ಸ್ಪೀಡ್ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ಹಾಗೂ ರಾಜ್ಯ ಮಟ್ಟದ ಆಯ್ಕೆ ಪ್ರಕ್ರಿಯೆ ಮಂಗಳೂರಿನ ಅಶೋಕ್ ನಗರದ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಫೆ.6 ರಂದು ನಡೆಯಿತು.
ಮಂಗಳೂರಿನ ಹೈ- ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ನ 39 ಸ್ಕೇಟರ್ಗಳು ಭಾಗವಹಿಸಿದ್ದು, 44 ಚಿನ್ನ, 31 ಬೆಳ್ಳಿ ಮತ್ತು 19 ಕಂಚು ಸೇರಿ ಒಟ್ಟು 94 ಪದಕಗಳನ್ನು ಗೆದ್ದಿದ್ದಾರೆ. ಇದೇ ವೇಳೆ ಹೈಫ್ಲೈಯರ್ಸ್ ಕ್ಲಬ್ ನ 26 ಮಂದಿ ಮಾರ್ಚ್ ಮೊದಲ ವಾರದಲ್ಲಿ ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ಗೆ ಅರ್ಹತೆ ಪಡೆದಿದ್ದಾರೆ.
ಪದಕ ವಿಜೇತ ಹೈಫ್ಲೈಯರ್ಸ್ ಕ್ಲಬ್ ಸ್ಕೇಟರ್ಸ್ ಡೇನಿಯಲ್ ಸಾಲ್ವಡೋರ್ ಕಾನ್ಸೆಸಾವೊ (4 ಗೋಲ್ಡ್), ರುಷಭ್ ಮಂಜೇಶ್ವರ್ (4 ಚಿನ್ನ), ಡ್ಯಾಶೆಲ್ ಅಮಂಡಾ ಕಾನ್ಸೆಸಾವೊ (3 ಚಿನ್ನ,1 ಬೆಳ್ಳಿ ), ಅರ್ಪಿತಾ ನಿಶಾಂತ್ ಶೇಟ್ (3 ಚಿನ್ನ,1 ಬೆಳ್ಳಿ), ಮೊಹಮ್ಮದ್ ಶಾಮಿಲ್ ಅರ್ಷದ್ (3 ಚಿನ್ನ), ಕೃತಿ ಕಯ್ಯ (3 ಚಿನ್ನ ), ಅನಘಾ ರಾಜೇಶ್ (3 ಚಿನ್ನ ), ವಿವೇಕ ಯೋಗರಾಜ್(3 ಚಿನ್ನ ), ನಿರ್ಮಯ್ ವೈ.ಎನ್ (3 ಚಿನ್ನ), ಮೊಹಮ್ಮದ್ ಫರಾಜ್ ಅಲಿ (3 ಚಿನ್ನ), ತನ್ಮಯ್ ಎಂ.ಕೊಟ್ಟಾರಿ (2 ಚಿನ್ನ,1 ಬೆಳ್ಳಿ), ರಕ್ಷಿತ್ ಜೋಶಿ (4 ಬೆಳ್ಳಿ), ಮಹೇಶ್ ಕೃಷ್ಣ (1 ಚಿನ್ನ,2 ಬೆಳ್ಳಿ), ಶಮಿತ್ ಯು ಶೆಟ್ಟಿ (1 ಚಿನ್ನ, 2 ಬೆಳ್ಳಿ), ಶಾನನ್ ಜೋಯಲ್ ಪ್ರಸಾದ್ (1 ಚಿನ್ನ,2 ಬೆಳ್ಳಿ), ರಿಯನ್ನ್ ಜೆನ್ ಡಿಸಿಲ್ವ (1 ಚಿನ್ನ,2 ಬೆಳ್ಳಿ ), ಜಿಶಾನ್ ಗ್ಲಾವಿನ್ ಡಿಸೋಜಾ (2ಚಿನ್ನ), ಹಿಮಾನಿ ಕೆ.ವಿ (2 ಚಿನ್ನ ), ವೇದಾಂತ್ ಉಪಾಧ್ಯಾಯ(1 ಚಿನ್ನ,1 ಬೆಳ್ಳಿ), ರೆಹನ್ ಪ್ರೀಯಾನ್ ಡಿಸೋಜಾ (1 ಚಿನ್ನ,2 ಕಂಚು), ಏಂಜಲಿನಾ ಸಾರ ರಂಜಿತ್ (2 ಬೆಳ್ಳಿ,1 ಕಂಚು), ಗ್ರೀಷ್ಮಾ ಶೆಟ್ಟಿ (2 ಬೆಳ್ಳಿ,1 ಕಂಚು), ಇಶಾನಿ ಕೆ.ವಿ (2 ಬೆಳ್ಳಿ 1 ಕಂಚು), ರೇಹನಾ ಪ್ರಿಯಲ್ ಡಿಸೋಜಾ (2 ಬೆಳ್ಳಿ 1 ಕಂಚು ), ಚಿನ್ಮಯ್ ಆರ್.ಪೂಜಾರಿ (1 ಬೆಳ್ಳಿ, 2 ಕಂಚು ), ವರ್ದನ್ ಯಾದವ್ (1 ಬೆಳ್ಳಿ 1 ಕಂಚು ), ತಕ್ಷಕ್ ಶೆಟ್ಟಿ (1 ಬೆಳ್ಳಿ 1 ಕಂಚು), ಮೌರ್ಯ ಕಿರಣ್ ಬಂಜನ್ (1 ಬೆಳ್ಳಿ, 1 ಕಂಚು ), ಅನಶ್ ಕಿರಣ್ ಪಕ್ಕಳ(1 ಬೆಳ್ಳಿ,1 ಕಂಚು), ಆರ್ನ ರಾಜೇಶ್ (1 ಬೆಳ್ಳಿ ,1 ಕಂಚು), ಯೋಹನ್ ಮ್ಯಾಥ್ಯೂ (1 ಬೆಳ್ಳಿ ), ಪ್ರಜ್ವಲ್ ಸಿ ಪೂಜಾರಿ (2 ಕಂಚು )ಗ್ರೀಷ್ಮಾ ಬಿ.ಮ್ (2 ಕಂಚು ), ಲಕ್ಷನ್ ಆರ್ ಅಡ್ಯಂತಾಯ (1 ಕಂಚು ), ಭದ್ರ ಶರ್ಮ (1 ಕಂಚು)
ಪದಕ ವಿಜೇತ ಎಲ್ಲಾ ಸ್ಕೇಟರ್ಗಳಿಗೆ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಕೋಚ್ ಮೋಹನ್ದಾಸ್ ಕೆ, ಜಯರಾಜ್ ಹಾಗೂ ರಮಾನಂದ್ ಅವರು ತರಬೇತಿ ನೀಡುತ್ತಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm