ಬ್ರೇಕಿಂಗ್ ನ್ಯೂಸ್
16-08-20 03:43 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 16: ಬಿಎ ಗ್ರೂಪ್ ಉದ್ಯಮ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಡಾ.ಬಿ.ಎ. ಮೊಹಿದ್ದೀನ್ (86) ಅಲ್ಪಕಾಲದ ಅಸೌಖ್ಯದ ಬಳಿಕ ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೊಹಿದ್ದೀನ್ ಅವರ ಪಾರ್ಥಿವ ಶರೀರವನ್ನು ಮಂಗಳೂರಿನ ತುಂಬೆ ಪಿಯು ಕಾಲೇಜಿನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು ತುಂಬೆ ಮಸೀದಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ತುಂಬೆಯಲ್ಲಿ 1957ರಲ್ಲಿ ಬಿಎ ಗ್ರೂಪ್ ಹೆಸರಲ್ಲಿ ಟಿಂಬರ್ ವ್ಯಾಪಾರ ಸಂಸ್ಥೆ ಹುಟ್ಟುಹಾಕಿದ್ದ ಅಹ್ಮದ್ ಹಾಜಿಯವರು ಐದು ದಶಕಗಳ ಕಾಲ ಮರದ ವ್ಯಾಪಾರಿಯಾಗಿ, ಹಲವೆಡೆ ಮರದ ಕಾರ್ಖಾನೆಗಳನ್ನು ಸ್ಥಾಪಿಸಿದ್ದರು. ಇದೇ ವೇಳೆ, ರಿಯಲ್ ಎಸ್ಟೇಟ್, ಶಿಕ್ಷಣ ಸಂಸ್ಥೆಗಳಲ್ಲಿಯೂ ತೊಡಗಿಸಿಕೊಂಡ ಅಹ್ಮದ್ ಹಾಜಿ, ಕುಗ್ರಾಮವಾಗಿದ್ದ ತುಂಬೆಯಲ್ಲಿ ಐಟಿಐ, ಇಂಗ್ಲಿಷ್ - ಕನ್ನಡ ಮೀಡಿಯಂ ಸ್ಕೂಲ್, ಇಂಜಿನಿಯರಿಂಗ್ ಕಾಲೇಜು ಆರಂಭಿಸಿ ಹೆಸರು ಮಾಡಿದ್ದಾರೆ. ಮಂಗಳೂರಿನಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿಯಾಗಿ, ಅಧ್ಯಕ್ಷರಾಗಿದ್ದ ಅಹ್ಮದ್ ಹಾಜಿಯವರ ಬಿಎ ಗ್ರೂಪ್ ಈಗ ದುಬೈ ಮತ್ತು ಭಾರತದಲ್ಲಿ ದೊಡ್ಡ ಉದ್ಯಮ ಸಂಸ್ಥೆಯಾಗಿ ಬೆಳೆದಿದೆ. ಹಾಜಿಯವರ ನಾಲ್ವರು ಮಕ್ಕಳು ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm