ಬ್ರೇಕಿಂಗ್ ನ್ಯೂಸ್
13-02-21 11:31 am Mangalore Correspondent ಕರಾವಳಿ
ಮಂಗಳೂರು, ಫೆ.13 : ರ್ಯಾಗಿಂಗ್ ಆರೋಪದಲ್ಲಿ ಬಂಧಿತರಾಗಿದ್ದ ದೇರಳಕಟ್ಟೆ ಖಾಸಗಿ ಕಾಲೇಜಿನ 11 ಮಂದಿ ವಿದ್ಯಾರ್ಥಿಗಳಿಗೆ ಮಂಗಳೂರು ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.
ಕಾಲೇಜಿನ ಎರಡನೇ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ 18 ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿದ್ದ ಬಗ್ಗೆ ಕಾಲೇಜಿನ ಆಡಳಿತ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ತನಿಖೆ ಕೈಗೊಂಡ ಪೊಲೀಸರು ವಿದ್ಯಾರ್ಥಿಗಳಾದ ಕೇರಳದ ಕ್ಯಾಲಿಕಟ್ನ ಪಾಳಿಯಾಡ್ ನಿವಾಸಿ ಮುಹಮ್ಮದ್ ಶಮ್ಮಾಸ್ (19), ಕೊಟ್ಟಾಯಂ ವೈಕಂ ನಿವಾಸಿ ಅಕ್ಷಯ್ ಕೆ.ಎಸ್. (19), ಕೊಟ್ಟಾಯಂ ಅಯರ್ ಕುನ್ನ ರೋಬಿನ್ ಬಿಜು (20), ಕಾಸರಗೋಡು ಉಳ್ಳೂರಿನ ಅಬ್ದುಲ್ ಅನಾಸ್ (21), ಚಿಟ್ಟಾರಿಕಲ್ ಜೆಫಿನ್ ರೋಯಿಚನ್ (19), ಕೊಟ್ಟಾಯಂನ ಅಲ್ವಿನ್ ಜೋಯ್ (19), ಜೆರೋನ್ ಸಿರಿಲ್ (19), ಪತ್ತನಂತಿಟ್ಟ ನಿವಾಸಿ ಸೂರಜ್ (19), ಚೆಮ್ಮತ್ತೂರು ಆಸಿನ್ ಬಾಬು (19), ಮಲಪುರಂ ಜುಬಿನ್ ಮೆಹರೂಫ್ (21), ಅಬ್ದುಲ್ ಬಾಸಿತ್ (19) ಎಂಬವರನ್ನು ಬಂಧಿಸಿದ್ದರು.

ಬಂಧಿತ ವಿದ್ಯಾರ್ಥಿಗಳ ಪರ ವಕೀಲರಾದ ಮಹಮ್ಮದ್ ಅಸ್ಗರ್ ಮುಡಿಪು ಮತ್ತು ಆಸಿಫ್ ಬೈಕಾಡಿ ವಾದ ಮಂಡಿಸಿ ಒಂದೇ ದಿನದಲ್ಲಿ ಜಾಮೀನು ಸಿಗುವಂತೆ ಮಾಡಿದ್ದಾರೆ.
ದೇರಳಕಟ್ಟೆ ; ಕಣಚೂರು ಕಾಲೇಜಿನಲ್ಲಿ ರ್ಯಾಗಿಂಗ್ ಭೂತ !! 18 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು !
ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ರ್ಯಾಗಿಂಗ್ ; 11 ವಿದ್ಯಾರ್ಥಿಗಳ ಬಂಧನ
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm