ಬ್ರೇಕಿಂಗ್ ನ್ಯೂಸ್
13-02-21 11:31 am Mangalore Correspondent ಕರಾವಳಿ
ಮಂಗಳೂರು, ಫೆ.13 : ರ್ಯಾಗಿಂಗ್ ಆರೋಪದಲ್ಲಿ ಬಂಧಿತರಾಗಿದ್ದ ದೇರಳಕಟ್ಟೆ ಖಾಸಗಿ ಕಾಲೇಜಿನ 11 ಮಂದಿ ವಿದ್ಯಾರ್ಥಿಗಳಿಗೆ ಮಂಗಳೂರು ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.
ಕಾಲೇಜಿನ ಎರಡನೇ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ 18 ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿದ್ದ ಬಗ್ಗೆ ಕಾಲೇಜಿನ ಆಡಳಿತ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ಕೈಗೊಂಡ ಪೊಲೀಸರು ವಿದ್ಯಾರ್ಥಿಗಳಾದ ಕೇರಳದ ಕ್ಯಾಲಿಕಟ್ನ ಪಾಳಿಯಾಡ್ ನಿವಾಸಿ ಮುಹಮ್ಮದ್ ಶಮ್ಮಾಸ್ (19), ಕೊಟ್ಟಾಯಂ ವೈಕಂ ನಿವಾಸಿ ಅಕ್ಷಯ್ ಕೆ.ಎಸ್. (19), ಕೊಟ್ಟಾಯಂ ಅಯರ್ ಕುನ್ನ ರೋಬಿನ್ ಬಿಜು (20), ಕಾಸರಗೋಡು ಉಳ್ಳೂರಿನ ಅಬ್ದುಲ್ ಅನಾಸ್ (21), ಚಿಟ್ಟಾರಿಕಲ್ ಜೆಫಿನ್ ರೋಯಿಚನ್ (19), ಕೊಟ್ಟಾಯಂನ ಅಲ್ವಿನ್ ಜೋಯ್ (19), ಜೆರೋನ್ ಸಿರಿಲ್ (19), ಪತ್ತನಂತಿಟ್ಟ ನಿವಾಸಿ ಸೂರಜ್ (19), ಚೆಮ್ಮತ್ತೂರು ಆಸಿನ್ ಬಾಬು (19), ಮಲಪುರಂ ಜುಬಿನ್ ಮೆಹರೂಫ್ (21), ಅಬ್ದುಲ್ ಬಾಸಿತ್ (19) ಎಂಬವರನ್ನು ಬಂಧಿಸಿದ್ದರು.
ಬಂಧಿತ ವಿದ್ಯಾರ್ಥಿಗಳ ಪರ ವಕೀಲರಾದ ಮಹಮ್ಮದ್ ಅಸ್ಗರ್ ಮುಡಿಪು ಮತ್ತು ಆಸಿಫ್ ಬೈಕಾಡಿ ವಾದ ಮಂಡಿಸಿ ಒಂದೇ ದಿನದಲ್ಲಿ ಜಾಮೀನು ಸಿಗುವಂತೆ ಮಾಡಿದ್ದಾರೆ.
ದೇರಳಕಟ್ಟೆ ; ಕಣಚೂರು ಕಾಲೇಜಿನಲ್ಲಿ ರ್ಯಾಗಿಂಗ್ ಭೂತ !! 18 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು !
ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ರ್ಯಾಗಿಂಗ್ ; 11 ವಿದ್ಯಾರ್ಥಿಗಳ ಬಂಧನ
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm