ಬ್ರೇಕಿಂಗ್ ನ್ಯೂಸ್
16-08-20 04:31 pm Mangalore Reporter ಕರಾವಳಿ
ಬಂಟ್ವಾಳ, ಆಗಸ್ಟ್ 16: ಕಾಲಿನ ಬೆರಳಿನ ಮೂಲಕ ಪರೀಕ್ಷೆ ಬರೆದು ಎಸ್.ಎಸ್.ಸಿ.ಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣನಾದ ವಿದ್ಯಾರ್ಥಿ ಕೌಶಿಕ್ ನ ಮನೆಗೆ ಬಂಟ್ವಾಳ ಡಿ.ವೈ.ಎಸ್.ಪಿ. ವೆಲೆಂಟೈನ್ ಡಿ.ಸೋಜ ಬೇಟಿ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ.
ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಕಂಚಿಕಾರ ಪೇಟೆ ನಿವಾಸಿ ರಾಜೇಶ್ ಆಚಾರ್ಯ ಮತ್ತು ಜಲಜಾಕ್ಷಿ ರವರ ಮಗ ಕೌಶಿಕ್ ಆಚಾರ್ಯ ರವರು ತನ್ನ ಹುಟ್ಟಿನಿಂದಲೇ ಎರಡೂ ಕೈಗಳು ಇಲ್ಲದೆ ಇದ್ದರೂ 2019-20 ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಯಾರ ಸಹಾಯವೂ ಇಲ್ಲದೆ ಕಾಲಿನ ಬೆರಳುಗಳ ಮೂಲಕವೇ ಉತ್ತರವನ್ನು ಬರೆದು 424 ಅಂಕ (67.74%) ಗಳಿಸಿರುವ ಹೆಮ್ಮೆಯ ಸಾಧನೆಯನ್ನು ಅಭಿನಂದಿಸಿ 74 ನೇ ಸ್ವಾತಂತ್ರ್ಯೋತ್ಸವದ ಆಚರಣೆಯ ಸಂದರ್ಭದಲ್ಲಿ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ವೆಲೆಂಟೈನ್ ಡಿಸೋಜ ಹಾಗೂ ಉಪವಿಭಾಗ ಕಛೇರಿ ಸಿಬ್ಬಂದಿಗಳು ಕೌಶಿಕ್ ರವರ ಮನೆಗೆ ಭೇಟಿ ನೀಡಿ ಸ್ಮರಣಿಕೆ ನೀಡಿ ಗೌರವಿಸಿ, ಧನ ಸಹಾಯವನ್ನು ಮಾಡಿ ಆತನ ಮುಂದಿನ ವಿದ್ಯಾಭ್ಯಾಸ ಹಾಗೂ ಜೀವನಕ್ಕೆ ಶುಭ ಹಾರೈಸಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm