ಬ್ರೇಕಿಂಗ್ ನ್ಯೂಸ್
16-08-20 04:31 pm Mangalore Reporter ಕರಾವಳಿ
ಬಂಟ್ವಾಳ, ಆಗಸ್ಟ್ 16: ಕಾಲಿನ ಬೆರಳಿನ ಮೂಲಕ ಪರೀಕ್ಷೆ ಬರೆದು ಎಸ್.ಎಸ್.ಸಿ.ಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣನಾದ ವಿದ್ಯಾರ್ಥಿ ಕೌಶಿಕ್ ನ ಮನೆಗೆ ಬಂಟ್ವಾಳ ಡಿ.ವೈ.ಎಸ್.ಪಿ. ವೆಲೆಂಟೈನ್ ಡಿ.ಸೋಜ ಬೇಟಿ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ.
ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಕಂಚಿಕಾರ ಪೇಟೆ ನಿವಾಸಿ ರಾಜೇಶ್ ಆಚಾರ್ಯ ಮತ್ತು ಜಲಜಾಕ್ಷಿ ರವರ ಮಗ ಕೌಶಿಕ್ ಆಚಾರ್ಯ ರವರು ತನ್ನ ಹುಟ್ಟಿನಿಂದಲೇ ಎರಡೂ ಕೈಗಳು ಇಲ್ಲದೆ ಇದ್ದರೂ 2019-20 ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಯಾರ ಸಹಾಯವೂ ಇಲ್ಲದೆ ಕಾಲಿನ ಬೆರಳುಗಳ ಮೂಲಕವೇ ಉತ್ತರವನ್ನು ಬರೆದು 424 ಅಂಕ (67.74%) ಗಳಿಸಿರುವ ಹೆಮ್ಮೆಯ ಸಾಧನೆಯನ್ನು ಅಭಿನಂದಿಸಿ 74 ನೇ ಸ್ವಾತಂತ್ರ್ಯೋತ್ಸವದ ಆಚರಣೆಯ ಸಂದರ್ಭದಲ್ಲಿ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ವೆಲೆಂಟೈನ್ ಡಿಸೋಜ ಹಾಗೂ ಉಪವಿಭಾಗ ಕಛೇರಿ ಸಿಬ್ಬಂದಿಗಳು ಕೌಶಿಕ್ ರವರ ಮನೆಗೆ ಭೇಟಿ ನೀಡಿ ಸ್ಮರಣಿಕೆ ನೀಡಿ ಗೌರವಿಸಿ, ಧನ ಸಹಾಯವನ್ನು ಮಾಡಿ ಆತನ ಮುಂದಿನ ವಿದ್ಯಾಭ್ಯಾಸ ಹಾಗೂ ಜೀವನಕ್ಕೆ ಶುಭ ಹಾರೈಸಿದ್ದಾರೆ.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm